Tag: Tandavapura

ಮೈದುಂಬಿ ಹರಿಯುತ್ತಿರುವ ಕಪಿಲಾ ನದಿ: ರಾಷ್ಟ್ರೀಯ ಹೆದ್ದಾರಿ ಬಂದ್: ನದಿ ದಂಡೆ ಬಳಿ ಜನಜಂಗುಳಿ
ಮೈಸೂರು

ಮೈದುಂಬಿ ಹರಿಯುತ್ತಿರುವ ಕಪಿಲಾ ನದಿ: ರಾಷ್ಟ್ರೀಯ ಹೆದ್ದಾರಿ ಬಂದ್: ನದಿ ದಂಡೆ ಬಳಿ ಜನಜಂಗುಳಿ

August 13, 2018

ತಾಂಡವಪುರ: ನಂಜನಗೂಡಿನ ಕಪಿಲಾ ನದಿಯು ಮೈದುಂಬಿ ಹರಿಯುತ್ತಿದ್ದು, ನದಿಯ ರಮಣೀಯ ದೃಶ್ಯವನ್ನು ಕಣ್ತುಂಬಿ ಕೊಳ್ಳಲು ಜನರು ತಂಡೋಪ ತಂಡವಾಗಿ ಬಂದು ವೀಕ್ಷಿಸುತ್ತಿದ್ದಾರೆ. ಕೇರಳದ ವೈನಾಡಿನಲ್ಲಿ ಮುಂಗಾರು ಹಂಗಾಮಿನಡಿ ಉತ್ತಮ ಮಳೆಯಾಗುತ್ತಿದ್ದು, ಕಬಿನಿ ಜಲಾಶಯ ಸಂಪೂರ್ಣ ಭರ್ತಿಯಾದ ಹಿನ್ನೆಲೆಯಲ್ಲಿ ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು, ಇದರಿಂದ ಕಬಿನಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಷ್ಟ್ರೀಯ ಹೆದ್ದಾರಿ 766ರ ನಂಜನಗೂಡು -ಮೈಸೂರು ನಡುವಿನ ಮಲ್ಲನ ಮೂಲೆ ಮಠದ ಹತ್ತಿರ, ಹಾಗೂ ಚಿಕ್ಕಯ್ಯನ ಛತ್ರ ಗ್ರಾಮದ…

ಆಶ್ರಯ ಮನೆ ಮಂಜೂರಾತಿಗೆ ಯಾರೂ ಕೂಡ ಹಣ ನೀಡಬೇಡಿ: ಶಾಸಕ ಡಾ. ಎಸ್.ಯತೀಂದ್ರ ಸೂಚನೆ
ಮೈಸೂರು

ಆಶ್ರಯ ಮನೆ ಮಂಜೂರಾತಿಗೆ ಯಾರೂ ಕೂಡ ಹಣ ನೀಡಬೇಡಿ: ಶಾಸಕ ಡಾ. ಎಸ್.ಯತೀಂದ್ರ ಸೂಚನೆ

July 31, 2018

ತಾಂಡವಪುರ: ಸರ್ಕಾರ ದಿಂದ ನೀಡುವ ಆಶ್ರಯ ಮನೆ ಮಂಜೂ ರಾತಿಗೆ ಯಾರೂ ಕೂಡ ಹಣ ನೀಡಬೇಡಿ ಎಂದು ವರುಣಾ ಕ್ಷೇತ್ರದ ಶಾಸಕ ಡಾ.ಎಸ್.ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ನಂಜನಗೂಡು ತಾಲೂಕು ವರುಣಾ ಕ್ಷೇತ್ರಕ್ಕೆ ಸೇರುವ ಕೋಣನೂರು ಪಾಳ್ಯ ಗ್ರಾಮದಲ್ಲಿ ಜನ ಸಂಪರ್ಕ ಹಾಗೂ ಕುಂದು ಕೊರತೆ ಸಭೆಯಲ್ಲಿ ಮಾತನಾಡುತ್ತಾ, ವರುಣಾ ಕ್ಷೇತ್ರಕ್ಕೆ ಸೇರುವ ಹಲವಾರು ಗ್ರಾ.ಪಂಗಳಲ್ಲಿ ಆಶ್ರಯ ಮನೆ ಮಂಜೂರಾತಿಗಾಗಿ ಜನರು 20ರಿಂದ 25 ಸಾವಿರ ರೂ.ಗಳನ್ನು ನೀಡಬೇಕೆಂದು ತಮ್ಮ ಬಳಿ ಅಳಲನ್ನು ತೋಡಿಕೊಂಡಿದ್ದಾರೆ. ಆದರೆ…

ಕುರಿಗಳ ಕಳವು
ಮೈಸೂರು

ಕುರಿಗಳ ಕಳವು

June 15, 2018

ತಾಂಡವಪುರ: ನಂಜನಗೂಡು ತಾಲೂಕು ಬಂಚಹಳ್ಳಿ ಹುಂಡಿ ಗ್ರಾಮದಲ್ಲಿ ಬುಧವಾರ ಮಧ್ಯರಾತ್ರಿ ಸುಮಾರು 1.30ರ ಸಮಯದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ 1 ಆಡು ಹಾಗೂ 1 ಕುರಿ ಕಳವಾಗಿರುವ ಘಟನೆ ವರದಿಯಾಗಿದೆ. ಗ್ರಾಮದ ಅಕ್ಕಿ ಮಹದೇವ ಎಂಬುವರ ದನದ ಕೊಟ್ಟಿಗೆ ಯಲ್ಲಿ ಕಟ್ಟಿಹಾಕಿದ್ದ 2 ಕುರಿಗಳನ್ನು ಕಳ್ಳರು ಹೊತ್ತೊಯ್ದಿ ದ್ದಾರೆ. ಕಳವು ಮಾಡುವ ಮುಂಚೆ ಪಕ್ಕದ ಮನೆಯ ಮತ್ತು ಕುರಿ ಮಾಲೀಕನ ಮನೆಯ ಬಾಗಿಲ ಚಿಲಕವನ್ನು ಹಾಕಿ ಕುರಿಗಳನ್ನು ಹೊತ್ತೊಯ್ದಿದ್ದಾರೆ. ಇದೇ ರೀತಿ ಕಳೆದ 3 ತಿಂಗಳಿಂದ ಹಿಂದೆ ಇದೇ…

Translate »