ರೇಷ್ಮೆ ಜವಳಿ ಮಾರಾಟ ಮೇಳ ಉದ್ಘಾಟಿಸಿದ ಮೇಯರ್ ತಸ್ನೀಂ, ಮುಡಾ ಅಧ್ಯಕ್ಷ ರಾಜೀವ್ ಮೈಸೂರು, ನ.21(ವೈಡಿಎಸ್)- ನಂಜರಾಜ ಬಹದ್ದೂರ್ ಛತ್ರದಲ್ಲಿ ಹಸ್ತಶಿಲ್ಪಿ’ ವತಿಯಿಂದ ನ.20 ರಿಂದ 29ರವರೆಗೆ ಆಯೋಜಿಸಿರುವಸಿಲ್ಕ್ ಇಂಡಿಯಾ-2020 ಮೇಳಕ್ಕೆ ಮೇಯರ್ ತಸ್ನೀಂ ಮತ್ತು ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು. ನಂತರ ರಾಜೀವ್ ಮಾತನಾಡಿ, ಕೈಮಗ್ಗ ದಿಂದ ತಯಾರಿಸಿದ 14 ರಾಜ್ಯಗಳ ಗುಣಮಟ್ಟದ ರೇಷ್ಮೆ ಸೀರೆಗಳ ಪ್ರದರ್ಶನ ಮತ್ತು ಮಾರಾಟ ವನ್ನು ಮೈಸೂರಿನಲ್ಲಿ ಆಯೋಜಿಸಿದ್ದು, ನಗರದ ಜನತೆ ಇದರ ಸದುಪಯೋಗ…
ಮೈಸೂರು
ಸಾಮೂಹಿಕ ಪ್ರಾರ್ಥನೆಗೆ ಮನವಿ ಮಾಡಿದ್ದೇವೆ
May 24, 2020ಮೈಸೂರು, ಮೇ 23(ಆರ್ಕೆ)-ರಂಜಾನ್ ಪ್ರಯುಕ್ತ ಸಾಮಾಜಿಕ ಅಂತರ ಕಾಯ್ದು ಕೊಂಡು ಸಾಮೂಹಿಕ ಪ್ರಾರ್ಥನೆ ಮಾಡಲು ಅವಕಾಶ ಮಾಡಿ ಕೊಡಬೇಕೆಂದು ಕೋರಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದೇವೆ ಎಂದು ಮೈಸೂರು ಮೇಯರ್ ತಸ್ನೀಂ ತಿಳಿಸಿದ್ದಾರೆ. `ಮೈಸೂರು ಮಿತ್ರ’ನೊಂದಿಗೆ ಮಾತ ನಾಡಿದ ಅವರು, ನಿಯಮಿತ ಮಂದಿ ಸೇರಿ ಮೈಸೂರಿನ ಈದ್ಗಾ ಮೈದಾನದಲ್ಲಿ ಅಥವಾ ಮಸೀದಿಗಳಲ್ಲಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕಲ್ಪಿಸಬೇಕೆಂದು ಕೋರಿಕೊಂಡಿದ್ದೇವೆ. ಸರ್ಕಾರದಿಂದ ಪ್ರತಿಕ್ರಿಯೆ ನಿರೀಕ್ಷಿಸುತ್ತಿ ದ್ದೇವೆ. ಸರ್ಕಾರದ ನಿರ್ದೇಶನವನ್ನು ನಾವು ಚಾಚೂ ತಪ್ಪದೇ…