ಮೈಸೂರು, ಡಿ.8(ಎಸ್ಪಿಎನ್)- ಒಂದೇ ಸ್ಥಳದಲ್ಲಿ 10-15 ವರ್ಷ ಪೂರೈಸಿದರೂ ವರ್ಗಾವಣೆ ಭಾಗ್ಯವಿಲ್ಲದೆ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸುವ ಸರ್ಕಾರಿ ಶಾಲಾ ಶಿಕ್ಷಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವಂತೆ ರಾಜ್ಯ ಸರ್ಕಾರವನ್ನು ಜನ ಸಂಗ್ರಾಮ ಪರಿಷತ್ ಒತ್ತಾಯಿಸಿದೆ. ಮೈಸೂರು ಜಿಲ್ಲೆಯ ಹಾಡಿ ಶಾಲೆಯೊಂದರಲ್ಲಿ ಕಳೆದ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕಿಯೊ ಬ್ಬರು ವರ್ಗಾವಣೆ ಸಿಗದಿರುವುದರಿಂದ ಆರೋಗ್ಯ ಸಮಸ್ಯೆಗೆ ಸಿಲುಕಿ ಸ್ವಯಂ ನಿವೃತ್ತಿ ಪಡೆದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಅಲ್ಲದೆ, ಇದೇ ಹಾದಿಯನ್ನು ಹಲವು…
ಮೈಸೂರು
ಶಿಕ್ಷಕರ ಸಮಸ್ಯೆ ಕಡೆಗಣ ಸುತ್ತಿರುವ ಎಂಎಲ್ಸಿಗಳು; ಆರೋಪ
May 26, 2018ಮೈಸೂರು: ಶಿಕ್ಷಣ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಆಯ್ಕೆಯಾದವರು ಶಿಕ್ಷಕರ ಸಮಸ್ಯೆ ಕಡೆಗಣ ಸುತ್ತಿದ್ದಾರೆಂದು ಕರ್ನಾಟಕ ಸಾಮಾಜಿಕ ನ್ಯಾಯ ರಕ್ಷಣಾ ವೇದಿಕೆ ಸಂಚಾಲಕ ಹಂ. ಲಕ್ಕೇಗೌಡ ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಕರು ಅನೇಕ ಸಮಸ್ಯೆ ಎದುರಿಸುತ್ತಿದ್ದರೂ ಶಿಕ್ಷಕರ ಕ್ಷೇತ್ರ ಪ್ರತಿನಿಧಿಸುವವರು ಆ ಬಗ್ಗೆ ಗಮನ ಹರಿಸದಿರುವುದರಿಂದಾಗಿ ಅವರನ್ನು ಕೇಳುವವರು ಯಾರೂ ಇಲ್ಲದಂತಾಗಿದೆ. ಇದೇ ವೇಳೆ ಶಿಕ್ಷಣ ಇಲಾಖೆ ಕಚೇರಿಗಳಲ್ಲಿ ಭ್ರಷ್ಟಾಚಾರ ಮೇರೆ ಮೀರಿದ್ದು, ಅನೇಕ ವರ್ಷಗಳಿಂದ ಭ್ರಷ್ಟ ಸಿಬ್ಬಂದಿ ಒಂದೇ ಕಡೆ ಇದ್ದರೂ…