Tag: Telangana

ತೆಲಂಗಾಣ ವಿಧಾನಸಭೆ ವಿಸರ್ಜನೆ
ಮೈಸೂರು

ತೆಲಂಗಾಣ ವಿಧಾನಸಭೆ ವಿಸರ್ಜನೆ

September 7, 2018

ಹೈದರಾಬಾದ್: ನಿರೀಕ್ಷೆ ಯಂತೆಯೇ ತೆಲಂ ಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಅವ ಧಿಗೂ ಮುನ್ನವೇ ವಿಧಾನಸಭೆ ಚುನಾ ವಣೆಗೆ ತೆರಳಲು ನಿರ್ಧ ರಿಸಿದ್ದು, ಈ ಸಂಬಂಧ ಗುರುವಾರ ನಡೆದ ಸಂಪುಟ ಸಭೆಯಲ್ಲಿ ವಿಧಾನಸಭೆ ವಿಸರ್ಜನೆಗೆ ನಿರ್ಣಯ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ತೆಲಂ ಗಾಣ ಸಿಎಂ ಕೆ.ಚಂದ್ರಶೇಖರ ರಾವ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೆಸಿಆರ್ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಅವಿರೋಧ ಒಪ್ಪಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಬಳಿಕ…

Translate »