ಮೈಸೂರು,ಏ.17(ಆರ್ಕೆ)- ಕೊರೊನಾ ವೈರಸ್ ಅಟ್ಟಹಾಸದಿಂದ ಇಡೀ ದೇಶವೇ ಲಾಕ್ಡೌನ್ ಮೂಲಕ ಸ್ತಬ್ಧಗೊಂಡಿದ್ದರೂ ಮೈಸೂರಲ್ಲಿ ಕಳೆದ ರಾತ್ರಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಪೊಲೀಸರು ಲಾಕ್ಡೌನ್ ನಿರ್ಬಂಧ ವನ್ನು ಮತ್ತಷ್ಟು ಕಠಿಣಗೊಳಿಸಿರುವ ಕಾರಣ ಇಡೀ ಮೈಸೂರು ಜನತೆ ಮನೆಯಲ್ಲೇ ಉಳಿದಿದ್ದರೂ ಕಳ್ಳರು ಮಾತ್ರ ಎರಡು ಬಡಾ ವಣೆಗಳಲ್ಲಿ ನಂದಿನಿ ಹಾಲಿನ ಬೂತ್ ಹಾಗೂ ದೇವಸ್ಥಾನದ ಬಾಗಿಲು ಮೀಟಿ ಕಾಣಿಕೆ ಹುಂಡಿಯನ್ನು ದೋಚಿರುವ ಘಟನೆ ಕಳೆದ ರಾತ್ರಿ ಸಂಭವಿಸಿದೆ. ಮೈಸೂರಿನ ಹೆಬ್ಬಾಳು 2ನೇ ಹಂತ ಬಡಾವಣೆಯ ಸಿಐಟಿಬಿ ಕಲ್ಯಾಣ ಮಂಟಪದ…