ಮಡಿಕೇರಿ: ನಾಳೆ(ಅ.17) ತಲಕಾವೇರಿಯಲ್ಲಿ ಮಾತೆ ಕಾವೇರಿ ತೀರ್ಥೋದ್ಭವ ಆವಿರ್ಭವಿಸಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡು ಸನ್ನದ್ಧವಾಗಿದೆ. ಅ.17ರ ಸಂಜೆ 6.43 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ಮಾತೆ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಲಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದು, ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ತೀರ್ಥೋದ್ಭವದ ವೇಳೆ ಭಕ್ತರ ನೂಕು-ನುಗ್ಗಲು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ತೀರ್ಥ ಕೊಳದ ಪ್ರವೇಶ ದ್ವಾರದ ಬಳಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, 3 ಬೃಹತ್ ಎಲ್ಇಡಿ ಪರದೆಯನ್ನು ಹಾಕಲಾಗಿದೆ. ಇದರಿಂದ ಸಾರ್ವಜನಿಕರಿಗೆ…
ಕೊಡಗು
ಇಂದು ತೀರ್ಥೋದ್ಭವ: ವ್ಯಾಪಕ ಬಂದೋಬಸ್ತ್
October 17, 2018ಮಡಿಕೇರಿ: ನಾಳೆ (ಅ.17)ಸಂಜೆ 6.43 ಗಂಟೆಗೆ ಪವಿತ್ರ ಕಾವೇರಿ ತೀರ್ಥೋ ದ್ಭವ ಅವಿರ್ಭಸಲಿದೆ. ಮುಖ್ಯಮಂತ್ರಿ ಕುಮಾ ರಸ್ವಾಮಿ ಆಗಮಿಸಲಿದ್ದು, ತೀರ್ಥೋ ದ್ಭವಕ್ಕೆ ಸಕಲ ಪೊಲೀಸ್ ಬಂದೋಬಸ್ತ್ ಮತ್ತು ವಾಹನ ಸಂಚಾರ ಮಾರ್ಗಗಳನ್ನು ರೂಪಿಸಲಾಗಿದೆ. ಅ.18 ಮತ್ತು 19 ರಂದು ಆಯುಧ ಪೂಜೆ ಹಾಗೂ ದಸರಾ ಉತ್ಸ ವಗಳಿಗೂ ಬಿಗಿ ಪೊಲೀಸ್ ವ್ಯವಸ್ಥೆ ಮಾಡ ಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಡಾ.ಡಿ.ಸುಮನ್ ತಿಳಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಎಸ್ಪಿ ಡಾ.ಸುಮನ್, ಜಾತ್ರೋತ್ಸವದ ಬಂದೋ ಬಸ್ತ್ಗಾಗಿ 5 ಡಿವೈಎಸ್ಪಿಗಳು,…