Tag: Tiger

ನುಗು ಬಳಿ ಸಿಕ್ಕ ಮೂರು ಹುಲಿಮರಿ: ಎರಡು ಸಾವು, ಒಂದು ಸುರಕ್ಷಿತ
Uncategorized

ನುಗು ಬಳಿ ಸಿಕ್ಕ ಮೂರು ಹುಲಿಮರಿ: ಎರಡು ಸಾವು, ಒಂದು ಸುರಕ್ಷಿತ

March 29, 2021

ಮೈಸೂರು, ಮಾ.28(ಎಂಟಿವೈ)- ಅಮ್ಮನಿಂದ ಬೇರ್ಪಟ್ಟ 2 ತಿಂಗಳ 3 ಹುಲಿ ಮರಿಗಳು ಭಾನುವಾರ ಮಧ್ಯಾಹ್ನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ನುಗು ಜಲಾಶಯದ ಬಳಿ ಪತ್ತೆಯಾಗಿವೆ. ಆದರೆ, ಅದರಲ್ಲಿ 2 ಹೆಣ್ಣು ಹುಲಿಮರಿ ಮೃತಪಟ್ಟರೆ, ಗಂಡು ಹುಲಿ ಮರಿಯನ್ನು ಮೈಸೂರಿನ ಮೃಗಾ ಲಯಕ್ಕೆ ತಂದು ಚಿಕಿತ್ಸೆ ನೀಡಲಾಗುತ್ತಿದೆ. ವಾರದ ಹಿಂದೆ ಅರಣ್ಯ ಸಿಬ್ಬಂದಿ ಬಂಡೀಪುರ ಅಭಯಾರಣ್ಯದ ನುಗು ಜಲಾಶಯದ ವಲಯದಲ್ಲಿ ಗಸ್ತಿನಲ್ಲಿ ದ್ದಾಗ ಈ 3 ಹುಲಿ ಮರಿಗಳು ಕಾಣಿಸಿ ದವು. ತಾಯಿ ಹುಲಿ ಜತೆಗೆ…

ಚಿಕ್ಲಿಹೊಳೆ ಬಳಿ ಹುಲಿ ದಾಳಿಗೆ ಹಸು ಬಲಿ
ಕೊಡಗು

ಚಿಕ್ಲಿಹೊಳೆ ಬಳಿ ಹುಲಿ ದಾಳಿಗೆ ಹಸು ಬಲಿ

July 3, 2018

ಹುಲಿರಾಯನ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಸೆರೆ ಕುಶಾಲನಗರ:  ಸಮೀಪದ ನಂಜರಾಯಪಟ್ಟಣ ಗ್ರಾ.ಪಂ.ವ್ಯಾಪ್ತಿಯ ರಂಗಸಮುದ್ರ ಗ್ರಾಮದ ಚಿಕ್ಲಿಹೊಳೆ ಅರಣ್ಯದಂಚಿನಲ್ಲಿ ಹುಲಿಯೊಂದು ದಾಳಿ ಮಾಡಿ ಹಸುವನ್ನು ಕೊಂಡು ಹಾಕಿರುವ ಘಟನೆ ನಡೆದಿದೆ. ತಳೂರು ಗ್ರಾಮದ ರೈತ ನಾಗರಾಜು ಎಂಬುವರಿಗೆ ಸೇರಿದ ಹಸುವನ್ನು ಹುಲಿ ಕೊಂದು ಹಾಕಿದ್ದು, ಇದರಿಂದ ರೈತನ ಕುಟುಂಬಕ್ಕೆ ಸಾವಿರಾರು ರೂಪಾಯಿ ನಷ್ಟ ಉಂಟಾಗಿದೆ. ಮೀನುಕೊಲ್ಲಿ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಈಚೆಗೆ ಹುಲಿ ಕಾಟ ತೀವ್ರಗೊಂಡಿದ್ದು, ಮೊನ್ನೆ ಹಗಲಿನಲ್ಲಿಯೇ ಚಿಕ್ಲಿಹೊಳೆ ಕೆಳಭಾಗದ ಅರಣ್ಯದಂಚಿನಲ್ಲಿ ಹುಲ್ಲು ಮೇಯುತ್ತಿದ್ದ ಹಸುವಿನ…

ಸೆರೆ ಸಿಕ್ಕಿದ್ದ ಹುಲಿರಾಯ ಸಾವು ಕಾದಾಟದಲ್ಲಿ ತೀವ್ರ ಗಾಯಗೊಂಡಿತ್ತು
ಮೈಸೂರು

ಸೆರೆ ಸಿಕ್ಕಿದ್ದ ಹುಲಿರಾಯ ಸಾವು ಕಾದಾಟದಲ್ಲಿ ತೀವ್ರ ಗಾಯಗೊಂಡಿತ್ತು

June 13, 2018

ಮೈಸೂರು: ಬಂಡೀಪುರ ಅರಣ್ಯ ಪ್ರದೇಶದ ಹೆಡಿ ಯಾಲ ವಲಯದಲ್ಲಿ ಸೆರೆ ಹಿಡಿಯಲಾ ಗಿದ್ದ ಗಂಡು ಹುಲಿ ಇಂದು ಬೆಳಿಗ್ಗೆ ಮೈಸೂರಿನ ಹೊರವಲಯದ ಕೂರ್ಗಳ್ಳಿ ಯಲ್ಲಿರುವ ಮೈಸೂರು ಮೃಗಾಲಯದ ಪ್ರಾಣಿಗಳ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದೆ. ಬಂಡೀಪುರ ಹುಲಿ ಯೋಜನೆಯ ಹೆಡಿಯಾಲ ವಲಯಕ್ಕೆ ಸೇರುವ ಕಾಳಿಕಟ್ಟೆ ಕೆರೆಯ ಬಳಿ ವೀರಭದ್ರಪ್ಪ ಎಂಬುವರ ಜಮೀನಿನಲ್ಲಿ ಜೂ.10ರಂದು ಬೆಳಿಗ್ಗೆ 11.30ರಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಯಶಸ್ವಿ ಯಾಗಿದ್ದರು. ಕಾಡಿನಲ್ಲಿ…

Translate »