ಹಾಸನ: ವಿವಾದಾತ್ಮಕ ವ್ಯಕ್ತಿತ್ವದ ಟಿಪ್ಪುವಿನ ಜಯಂತಿ ಆಚರಣೆಯನ್ನು ರಾಜ್ಯ ಸರಕಾರ ಕೂಡಲೇ ಕೈಬಿಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸಮಾಜಬಾಹಿರ ಶಕ್ತಿಗಳ ಮೇಲೆ ಮೃದುಧೋರಣೆ ತಳೆದಿರುವ ರಾಜ್ಯ ಸರ್ಕಾರ, ಹಿಂದು ವಿರೋಧಿ ಧೋರಣೆ ತೋರುತ್ತಿದೆ. ರಾಜ್ಯದ ಜನರ ಭಾವನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಪ್ರತಿಷ್ಠೆಯ ವಿಷಯವನ್ನಾಗಿ ಮಾಡದೆ ವಿವಾದಾತ್ಮಕ ವ್ಯಕ್ತಿತ್ವದ ಟಿಪ್ಪುವಿನ ಜಯಂತಿ ಆಚರಣೆಯನ್ನು ರಾಜ್ಯ ಸರ್ಕಾರ ಕೂಡ ಕೈಬಿಡಬೇಕು ಎಂದರು. ರಾಜ್ಯದಲ್ಲಿ ಜನರು ಶಾಂತಿಯುತವಾಗಿ ಮತ್ತು ಸೌರ್ಹಾದತೆಯಿಂದ ಬದುಕಬೇಕೆಂಬ…
ಟಿಪ್ಪು ಜಯಂತಿ; ಮಾಹಿತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು
November 8, 2018ಮಡಿಕೇರಿ: ಜಿಲ್ಲಾಡಳಿತ ವತಿಯಿಂದ ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಇದುವರೆಗೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಮಾಹಿತಿ ಪಡೆದರು. ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂಬಂಧ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗಳು ಕೈಗೊಂಡಿರುವ ಸೂಕ್ತ ಬಂದೋ ಬಸ್ತ್ ಬಗ್ಗೆ ದಕ್ಷಿಣ ವಲಯ ಐಜಿಪಿ, ಜಿಲ್ಲಾಧಿ ಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಂದ ಮಾಹಿತಿ ಪಡೆದರು….
ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶ
November 8, 2018ವಿರಾಜಪೇಟೆ: ನ.10 ರಂದು ವಿರಾ ಜಪೇಟೆ ಮಿನಿವಿಧಾನ ಸೌಧ ತಾಲೂಕು ಕಛೇರಿ ಸಭಾಂಗಣ ದಲ್ಲಿ ಟಿಪ್ಪು ಜಯಂತಿ ಯನ್ನು ಆಚರಿಸಲಾ ಗುತ್ತಿದ್ದು, ಅಹ್ವಾನ ನೀಡಿದವರಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ವಿರುವುದಾಗಿ ಉಪ ವಿಭಾಗಾಧಿಕಾರಿ ಜವ ರೇಗೌಡ ತಿಳಿಸಿದರು. ಟಿಪ್ಪು ಜಯಂತಿ ಆಚರಣೆಯ ಪ್ರಯುಕ್ತ ಸ್ಥಳೀಯ ಪುರಭವನದಲ್ಲಿ ಕರೆದಿದ್ದ ಶಾಂತಿಸಭೆ ಯಲ್ಲಿ ಮಾತ ನಾಡಿದ ಅವರು, ಸರಕಾರದ ನಿಯ ಮದಂತೆ ಕಾರ್ಯಕ್ರಮ ಅಥವಾ ವಿರೋಧ ಹೇಳಿಕೆ ನೀಡು ವುದಾಗಲಿ, ಘೋಷಣೆ ಕೂಗುವು ದಾಗಲಿ, ಬ್ಯಾನರ್ ಹಾಕುವುದಾಗಲೀ ಮಾಡು…