ಆಂಧ್ರಪ್ರದೇಶ: ಇದೇ ಮೊದಲ ಬಾರಿಗೆ ಸತತ 6 ದಿನಗಳ ಕಾಲ ತಿರುಪತಿ ದೇವಾಲಯದ ಬಾಗಿಲು ಬಂದ್ ಆಗಲಿದ್ದು, ಆಗಸ್ಟ್ 11ರಿಂದ 16 ರವರೆಗೂ ಭಕ್ತಾದಿಗಳಿಗೆ ದೇವಾಲಯದಲ್ಲಿ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಸಮಗ್ರ ಸ್ವಚ್ಛಗೊಳಿಸುವಿಕೆಗಾಗಿ ಆರು ದಿನಗಳ ಕಾಲ ತಿರುಪತಿ ದೇವಾಲಯದ ಬಾಗಿಲು ಬಂದ್ ಆಗಲಿದೆ ಎಂದು ದೇವಾಲಯದ ಅಧಿಕಾರಿಗಳು ಹೇಳಿದ್ದಾರೆ. ದೇವಾಲಯದಲ್ಲಿ ಅಷ್ಟ ಬಂಧನ ಬಾಲಾ ಲಯ ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮ ನಡೆಯ ಲಿದ್ದು, ಪ್ರತಿ 12 ವರ್ಷಗಳಿಗೊಮ್ಮೆ ಈ ಧಾರ್ಮಿಕ ಆಚರಣೆ ನಡೆಯಲಿದೆ. ಪ್ರತಿ 12…