ಹೌರಾ: ಹೌರಾದ ಜಗತ್ ಬಲಪುರ್ನಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕ್ ಢಾಕಿ ಕೊಲೆ ಯಾದ ದುರ್ದೈವಿ, ಈತ ನಿನ್ನೆಯಿಂದ ಕಾಣೆಯಾಗಿದ್ದ. ಘಟನೆಯನ್ನು ಖಂಡಿಸಿ ರುವ ಟಿಎಂಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ತಮ್ಮ ರಾಜಕೀಯ ದ್ವೇಷ ದಿಂದ ಕಾರ್ಯಕರ್ತರ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಆದರೆ ಟಿಎಂಸಿ ಆರೋಪವನ್ನು ತಿರಸ್ಕರಿಸಿರುವ ಬಿಜೆಪಿ, ಹಿಂಸಾಚಾರದಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ರೀತಿಯ ಅಪರಾಧಗಳು ನಡೆಯುವುದಿಲ್ಲ ಎಂದು ಹೇಳಿದೆ. ನಾವು ಹಿಂಸಾಚಾರದ ಮೊರೆ…