ಚಾಮರಾಜನಗರ: – ಸಂಚಾರಿ ನಿಯಮಗಳನ್ನು ಪ್ರತಿಯೊಬ್ಬರು ಪಾಲಿ ಸುವ ಮೂಲಕ ಅಪಘಾತವನ್ನು ತಡೆಗಟ್ಟಿ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ಸಂಚಾರ ಠಾಣೆ ಸಬ್ ಇನ್ಸ್ ಪೆಕ್ಟರ್ ದೀಪಕ್ ಕರೆ ನೀಡಿದರು. ಅವರು ತಾಲೂಕಿನ ವೆಂಕಟಯ್ಯನ ಛತ್ರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬುಧವಾರ ಸಂಚಾರಿ ಠಾಣೆಯಿಂದ ಏರ್ಪಡಿಸಿದ್ದ ಸಂಚಾರಿ ನಿರ್ವಹಣೆ ಮತ್ತು ರಸ್ತೆ ಸುರ್ಷತಾ ಸಪ್ತಾಹ ಅರಿವು ಕಾರ್ಯಕ್ರಮ ದಲ್ಲಿ ಮಾತನಾಡಿದರು. ಪ್ರತಿಯೊಬ್ಬ ಬೈಕ್ ಸವಾರರು ಚಾಲನಾ ಪರವಾನಗಿ, ಬೈಕ್ ದಾಖಲಾತಿಗಳು, ವಾಹನ ವಿಮೆಗಳನ್ನು ಕಡ್ಡಾಯವಾಗಿ ಹೊಂದಬೇಕು ಮತ್ತು…