Tag: Triveni Sangama

ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಜನರಿಂದ ಪುಣ್ಯಸ್ನಾನ
ಮೈಸೂರು

ತ್ರಿವೇಣಿ ಸಂಗಮದಲ್ಲಿ ಲಕ್ಷಾಂತರ ಜನರಿಂದ ಪುಣ್ಯಸ್ನಾನ

February 19, 2019

ತಿ.ನರಸೀಪುರ: ದಕ್ಷಿಣಕಾಶಿ ತಿ.ನರಸೀಪುರದಲ್ಲಿ ನಡೆಯು ತ್ತಿರುವ 11ನೇ ಕುಂಭ ಮೇಳದ 2ನೆ ದಿನ ವಾದ ಸೋಮವಾರ ಲಕ್ಷಾಂತರ ಸಂಖ್ಯೆಯ ಭಕ್ತರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಪುನೀತ ಭಾವದಲ್ಲಿ ಮಿಂದೆದ್ದರು. ಉತ್ತರ ಭಾರತದ ಮಾದರಿಯಲ್ಲಿ 3 ವರ್ಷಕ್ಕೊಮ್ಮೆ ತಿ.ನರಸೀಪುರದಲ್ಲಿ ಕಾವೇರಿ, ಕಪಿಲ ಹಾಗೂ ಗುಪ್ತಗಾಮಿನಿ ಸ್ಫಟಿಕ ಸರೋ ವರ ಕೂಡುವ ತ್ರಿವೇಣಿ ಸಂಗಮದಲ್ಲಿ ವೈಭವಯುತ ಕುಂಭಮೇಳ ಆಚರಿಸ ಲಾಗುತ್ತಿದೆ. ಕರ್ನಾಟಕ ಮಾತ್ರವಲ್ಲದೆ ಆಂಧ್ರ, ತಮಿಳುನಾಡು, ತೆಲಂಗಾಣ, ಕೇರಳ ಸೇರಿ ದಂತೆ ವಿವಿಧ ರಾಜ್ಯಗಳಿಂದಲೂ ಸಹಸ್ರ ಸಂಖ್ಯೆಯ…

ತ್ರಿವೇಣಿ ಸಂಗಮದಲ್ಲಿ ಶೆಡ್‍ಗಳ ತೆರವು ಖಂಡಿಸಿ ಪ್ರತಿಭಟನೆ
ಮಂಡ್ಯ

ತ್ರಿವೇಣಿ ಸಂಗಮದಲ್ಲಿ ಶೆಡ್‍ಗಳ ತೆರವು ಖಂಡಿಸಿ ಪ್ರತಿಭಟನೆ

July 10, 2018

ಶ್ರೀರಂಗಪಟ್ಟಣ:  ಪಟ್ಟಣದ ಹೊರವಲಯದ ತ್ರಿವೇಣಿ ಸಂಗಮದಲ್ಲಿ ರೈತರು ತಮ್ಮ ಜಮೀನುಗಳಲ್ಲಿ ನಿರ್ಮಿಸಿ ಕೊಂಡಿದ್ದ ಶೆಡ್‍ಗಳನ್ನು ತಾಲೂಕು ಆಡಳಿತ ತೆರವು ಮಾಡಿರುವ ಕ್ರಮ ಖಂಡಿಸಿ ಮಾಜಿ ಶಾಸಕ ರಮೇಶ ಬಂಡಿಸಿದ್ದೇಗೌಡ ನೇತೃತ್ವದಲ್ಲಿ ರೈತರು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಮಿನಿವಿಧಾನಸೌಧದ ಎದುರು ಸೋಮವಾರ ಜಮಾಯಿಸಿದ ಗಂಜಾಂನ ಹಾಗೂ ಸಂಗಮ್‍ನ ರೈತರು ಹಾಗೂ ಸ್ಥಳೀಯ ವ್ಯಾಪಾರಿಗಳು ಆರ್‍ಐ ದೊಡ್ಡಯ್ಯ ಹಾಗೂ ತಾಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ರಮೇಶ ಬಾಬು ಬಂಡಿಸಿದ್ದೇಗೌಡ ಮಾತನಾಡಿ, ಹಾಲಿ…

ತ್ರಿವೇಣ ಸಂಗಮದಲ್ಲಿ ಎರಡನೇ ಕುಂಭಮೇಳಕ್ಕೆ ಸಿದ್ಧತೆ ಶಾಸಕ ಕೆಸಿಎನ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಂಡ್ಯ

ತ್ರಿವೇಣ ಸಂಗಮದಲ್ಲಿ ಎರಡನೇ ಕುಂಭಮೇಳಕ್ಕೆ ಸಿದ್ಧತೆ ಶಾಸಕ ಕೆಸಿಎನ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ

June 23, 2018

ಕೆ.ಆರ್.ಪೇಟೆ:  ತಾಲೂಕಿನ ತ್ರಿವೇಣ ಸಂಗಮದಲ್ಲಿ ನನ್ನ ನೇತೃತ್ವದಲ್ಲಿ ಎರಡನೇ ಕುಂಭಮೇಳ ನಡೆಯುತ್ತಿರುವುದು ಸಂತಸವನ್ನುಂಟು ಮಾಡಿದೆ ಎಂದು ಶಾಸಕ ಕೆ.ಸಿ.ನಾರಾಯಣಗೌಡ ತಿಳಿಸಿದರು. ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿ ಪುರ, ಸಂಗಾಪುರ, ಅಂಬಿಗರಹಳ್ಳಿ ಗ್ರಾಮ ಗಳ ಸಮೀಪ ಕಾವೇರಿ, ಹೇಮಾವತಿ ಹಾಗೂ ಲಕ್ಷ್ಮಣತೀರ್ಥ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದ ಯಾತ್ರಿ ನಿವಾಸ್ ಆವರಣದಲ್ಲಿ ನಡೆದ ಕುಂಭಮೇಳ ಪೂರ್ವ ಭಾವಿ ಸಭೆ ಮತ್ತು ತ್ರೈಮಾಸಿಕ ಪ್ರಗತಿ ಪರಿ ಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಎರಡನೇ…

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಮತ್ತೇ ತ್ರಿವೇಣಿ ಸಂಗಮ ಜಲಾವೃತ
ಕೊಡಗು

ಭಾಗಮಂಡಲ ವ್ಯಾಪ್ತಿಯಲ್ಲಿ ಭಾರೀ ಮಳೆ ಮತ್ತೇ ತ್ರಿವೇಣಿ ಸಂಗಮ ಜಲಾವೃತ

June 15, 2018

ಮಡಿಕೇರಿ:  ಜಿಲ್ಲೆಯಲ್ಲಿ ಕುಂಭದ್ರೋಣ ಮಳೆಯ ಆರ್ಭಟ ಮುಂದುವರಿದಿದೆ. ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಗುರುವಾರ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿತು. ಭಾಗಮಂಡಲ-ಅಯ್ಯಂಗೇರಿ ರಸ್ತೆ ಮೇಲೆ 3 ಅಡಿ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಕೇಶ ಮುಂಡನ ಪ್ರದೇಶ ಕೂಡ ನೀರಿನಿಂದ ಆವೃತವಾಗಿದ್ದು, ಸಂಪೂರ್ಣ ಪ್ರದೇಶ ದ್ವೀಪದಂತಾಗಿದೆ.ಜೂನ್ 2ನೇ ವಾರದಲ್ಲಿ ಭಾಗಮಂಡಲ ತ್ರಿವೇಣಿ ಸಂಗಮ 2ನೇ ಬಾರಿಗೆ ಜಲಾವೃತ ವಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ವಾಹನ ಸಂಚಾರ ಸಂಪೂರ್ಣ ಬಂದ್ ಆದ ಹಿನ್ನಲೆಯಲ್ಲಿ…

Translate »