Tag: University of Mysore

5.44 ಕೋಟಿ ರೂ. ಕೊರತೆ ಬಜೆಟ್ ಮಂಡಿಸಿದ ಮೈಸೂರು ವಿವಿ
ಮೈಸೂರು

5.44 ಕೋಟಿ ರೂ. ಕೊರತೆ ಬಜೆಟ್ ಮಂಡಿಸಿದ ಮೈಸೂರು ವಿವಿ

April 8, 2021

ಮೈಸೂರು, ಏ.7(ಆರ್‍ಕೆಬಿ/ಪಿಎಂ)- ಮೈಸೂರು ವಿಶ್ವವಿದ್ಯಾನಿಲಯ 2021-22ನೇ ಸಾಲಿಗೆ 5.44 ಕೋಟಿ ರೂ. ಕೊರತೆ ಬಜೆಟ್ ಮಂಡಿಸಿದೆ. 310.29 ಕೋಟಿ ರೂ. ಆದಾಯ ಅಂದಾಜಿಸಿ ಹಾಗೂ 315.73 ಕೋಟಿ ರೂ. ವೆಚ್ಚಕ್ಕೆ ಬಜೆಟ್ ಸಿದ್ಧಪಡಿಸಿದ್ದು, ಇದರಲ್ಲಿ ಸದರಿ ಕೊರತೆ ಮೊತ್ತ ತೋರಿಸಲಾಗಿದೆ. ಮೈಸೂರಿನ ಮಾನಸಗಂಗೋತ್ರಿ ವಿವಿಯ ವಿಜ್ಞಾನ ಭವನದ ಸಭಾಂಗಣದಲ್ಲಿ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಶಿಕ್ಷಣ ಮಂಡಳಿಯ 3ನೇ ಸಾಮಾನ್ಯ ಸಭೆಯಲ್ಲಿ ಹಣಕಾಸು ಅಧಿಕಾರಿ ಡಾ.ಟಿ.ಎಸ್. ದೇವರಾಜ ಒಟ್ಟು 5.44 ಕೋಟಿ ರೂ. ಕೊರತೆ ಬಜೆಟ್ ಮಂಡಿಸಿದರು….

ನಾಡಿನ 34 ಸಾಹಿತಿಗಳ ದಾಖಲೆ-ಪತ್ರಗಳನ್ನು  ಸಂಗ್ರಹಿಸಿ-ಸಂರಕ್ಷಣೆ: ಮೈವಿವಿ ಚಿಂತನೆ
ಮೈಸೂರು

ನಾಡಿನ 34 ಸಾಹಿತಿಗಳ ದಾಖಲೆ-ಪತ್ರಗಳನ್ನು ಸಂಗ್ರಹಿಸಿ-ಸಂರಕ್ಷಣೆ: ಮೈವಿವಿ ಚಿಂತನೆ

March 18, 2021

ಮೈಸೂರು,ಮಾ.17(ಎಂಟಿವೈ)-ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಜ್ಯದ 34 ಸಾಹಿತಿಗಳಿಗೆ ಸಂಬಂಧಿಸಿದ ದಾಖಲೆ-ಪತ್ರಗಳನ್ನು ಸಂಗ್ರಹಿಸಿ-ಸಂರಕ್ಷಿಸಲು ಉದ್ದೇಶಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ. ಮೈವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಡಿವಿಜಿ ಬಳಗ ಪ್ರತಿಷ್ಠಾನ ಸಂಯುಕ್ತಾಶ್ರಯ ದಲ್ಲಿ ಬುಧವಾರ ಬಿಎಂಶ್ರೀ ಸಭಾಂಗಣದಲ್ಲಿ ಆಯೋ ಜಿಸಿದ್ದ `ಡಿವಿಜಿ ಮತ್ತು ಬಿಜಿಎಲ್ ಸ್ವಾಮಿ’ ಗ್ಯಾಲರಿ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ, `ಡಿವಿಜಿ ಮತ್ತು ಬಿಜಿಎಲ್ ಸ್ವಾಮಿ ಗ್ಯಾಲರಿ ಮಾದರಿ ಯಲ್ಲೇ 34 ಸಾಹಿತಿಗಳ…

ಬಂಡೀಪುರ ಕಾಡಂಚಿನ ಗ್ರಾಮಸ್ಥರಿಂದ ಮಾನವ-ವನ್ಯಜೀವಿ  ಸಂಘರ್ಷದ ಬಗ್ಗೆ ಮಾಹಿತಿ ಪಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳು
ಮೈಸೂರು

ಬಂಡೀಪುರ ಕಾಡಂಚಿನ ಗ್ರಾಮಸ್ಥರಿಂದ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಮಾಹಿತಿ ಪಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳು

February 16, 2021

ಮೈಸೂರು,ಫೆ.15(ಎಂಟಿವೈ)- ಮೈಸೂರು ವಿಶ್ವವಿದ್ಯಾ ನಿಲಯದ ಪತ್ರಿಕೋದ್ಯಮ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು ಬಂಡೀಪುರ ಕಾಡಂಚಿನ ಗ್ರಾಮಸ್ಥ ರೊಂದಿಗೆ ಸಮಾಲೋಚಿಸಿ ಮಾನವ-ಪ್ರಾಣಿ ಸಂಘರ್ಷ ತಡೆಗೆ ಅನುಸರಿಸುತ್ತಿರುವ ಕ್ರಮ ಕುರಿತು ಮಾಹಿತಿ ಪಡೆದರು. ಕನ್ಸರ್ವೇಷನ್ ವೈಲ್ಡ್‍ಲೈಫ್ ಫೌಂಡೇಷನ್ ವತಿ ಯಿಂದ ಆಯೋಜಿಸಿದ್ದ `ಪರಿಸರ ಜಾಗೃತಿ’ ಶಿಬಿರ ದಲ್ಲಿ ಅಂತಿಮ ವರ್ಷದ 30 ಮಂದಿ ವಿದ್ಯಾರ್ಥಿಗಳು ವನ್ಯಜೀವಿ ಸಂರಕ್ಷಣೆಯ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಂಡರು. ಇದೇ ವೇಳೆ ಫೌಂಡೇಷನ್ ಮುಖ್ಯಸ್ಥ ರಾಜ್‍ಕುಮಾರ್ ಡಿ.ಅರಸ್ ಮಾತನಾಡಿ, ವನ್ಯಸಂಪ ತ್ತಿನ ಸಂರಕ್ಷಣೆಯ ಜವಾಬ್ದಾರಿ ಕೇವಲ ಅರಣ್ಯ…

ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ
ಮೈಸೂರು

ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಪಾಠ

March 28, 2020

ಮೈಸೂರು, ಮಾ.27(SPN)- ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳೊಂದಿಗೆ ಆನ್‌ಲೈನ್ ಪಾಠ ನಡೆಸಲು ಮೈಸೂರು ವಿವಿಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕಿ ಡಾ.ಸಪ್ನ ಮುಂದಾಗಿದ್ದಾರೆ. ಇದು ಮೈಸೂರು ವಿವಿ ಮಾನಸಗಂಗೋತ್ರಿಯ ಪತ್ರಿಕೋಧ್ಯಮ ವಿಭಾಗದ ಪ್ರಾಧ್ಯಾಪಕಿ ಡಾ.ಸಪ್ನಾ ಈ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಕೋವಿಡ್ -19 ಭೀತಿಯಿಂದ ಲಾಕ್ ಡೌನ್ ಹೇರಿರುವ ಹಿನ್ನೆಲೆಯಲ್ಲಿ ತರಗತಿಗಳು ಸಹ ನೆನೆಗುದಿಗೆ ಬಿದ್ದಿವೆ. ಪರಿಣಾಮ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ನಿಗಧಿಪಡಿಸಿದ್ದ ಬಾಕಿ ಉಳಿದ ಪಠ್ಯಕ್ರಮಗಳು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಡಾ. ಎಂ.ಎಸ್. ಸಪ್ನಾ ಅವರು ತಂತ್ರಜ್ಞಾನದ ಬಳಸಿಕೊಂಡು…

ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ‘ಇ-ಕಾರ್ಟ್’ ಬ್ಯಾಟರಿ ಚಾಲಿತ ವಾಹನ ಸೌಲಭ್ಯ
ಮೈಸೂರು

ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ‘ಇ-ಕಾರ್ಟ್’ ಬ್ಯಾಟರಿ ಚಾಲಿತ ವಾಹನ ಸೌಲಭ್ಯ

January 25, 2020

ಮೈಸೂರು: ಅಚ್ಚ ಹಸಿರಿನ ನೈಸರ್ಗಿಕ ಸೌಂದರ್ಯ ಹೊಂದಿರುವ ಮೈಸೂರಿನ ಮಾನಸಗಂಗೋತ್ರಿ ಆವರಣದಲ್ಲಿ ಇನ್ನು ಮುಂದೆ ಶಬ್ಧ ಹಾಗೂ ವಾಯು ಮಾಲಿನ್ಯ ರಹಿತ ವಾಹನಗಳಲ್ಲಿ ಸಂಚರಿಸಬಹುದು! ಪ್ರಾಧ್ಯಾಪಕರು, ಆಡಳಿತ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ವಿಶಾಲ ಪ್ರದೇಶ ಹೊಂದಿ ರುವ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಒಂದು ವಿಭಾಗದಿಂದ ಮತ್ತೊಂದು ವಿಭಾಗಕ್ಕೆ ತೆರಳಲು ಅನುಕೂಲವಾಗು ವಂತೆ ಮೈಸೂರು ವಿಶ್ವವಿದ್ಯಾನಿಲಯವು ಬ್ಯಾಟರಿ ಚಾಲಿತ ‘ಇ-ಕಾರ್ಟ್’ ವಾಹನ ಗಳನ್ನು ಒದಗಿಸಲಿದೆ. ಸಿಸಿ ಕ್ಯಾಮೆರಾ ಹೊಂದಿರುವ ಇ-ಕಾರ್ಟ್‍ಗಳು ಇನ್ನು ಮುಂದೆ ಮಾನಸಗಂಗೋತ್ರಿ ಕ್ಯಾಂಪಸ್ ನಲ್ಲಿ…

ನಾಳೆ ಮೈಸೂರು ವಿವಿ ಮಹಿಳಾ ಸ್ಪೋಟ್ರ್ಸ್ ಹಾಸ್ಟೆಲ್ ಕಟ್ಟಡ ಉದ್ಘಾಟನೆ
ಮೈಸೂರು

ನಾಳೆ ಮೈಸೂರು ವಿವಿ ಮಹಿಳಾ ಸ್ಪೋಟ್ರ್ಸ್ ಹಾಸ್ಟೆಲ್ ಕಟ್ಟಡ ಉದ್ಘಾಟನೆ

January 25, 2020

ಮೈಸೂರು: ಮೈಸೂರಿನ ಸರಸ್ವತಿಪುರಂನ ಡಾ.ಎಸ್.ರಾಧಾ ಕೃಷ್ಣನ್ ಅಧ್ಯಯನ ಕೇಂದ್ರದ ಪಕ್ಕದಲ್ಲಿ ನಿರ್ಮಿಸಿರುವ ಮಹಿಳಾ ಸ್ಪೋಟ್ರ್ಸ್ ಹಾಸ್ಟೆಲ್ ಕಟ್ಟಡ ಜನವರಿ 26ರಂದು ಉದ್ಘಾಟನೆಗೊಳ್ಳಲಿದೆ. ಭಾನುವಾರ ಬೆಳಿಗ್ಗೆ 8.30 ಗಂಟೆಗೆ ರಾಜವಂಶಸ್ಥ ಯದು ವೀರ ಕೃಷ್ಣದತ್ತ ಚಾಮರಾಜ ಒಡೆ ಯರ್ ಅವರು ಮೈಸೂರು ವಿಶ್ವವಿದ್ಯಾ ನಿಲಯದ ದೈಹಿಕ ಶಿಕ್ಷಣ ವಿಭಾಗದ ಮಹಿಳಾ ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸುವರು ಎಂದು ವಿಶ್ವವಿದ್ಯಾನಿಲಯದ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಕುಮಾರ್ ತಿಳಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯವು 1.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೆಲಮಹಡಿ ಮತ್ತು ಮೊದಲ…

ಮೈಸೂರು ವಿವಿಯಲ್ಲಿ ಬರೀ ಶೇ.49ರಷ್ಟು ಬೋಧಕ ವರ್ಗವಿದೆ
ಮೈಸೂರು

ಮೈಸೂರು ವಿವಿಯಲ್ಲಿ ಬರೀ ಶೇ.49ರಷ್ಟು ಬೋಧಕ ವರ್ಗವಿದೆ

May 26, 2019

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ನ್ಯಾಕ್ ಮಾನ್ಯತೆಗಾಗಿ ಸಿದ್ಧತೆ ನಡೆಸುತ್ತಿದ್ದು, ಈ ನಡುವೆ ಉಪ ನ್ಯಾಸಕರ ಕೊರತೆಯನ್ನೂ ಎದುರಿಸುತ್ತಿದೆ. ಪ್ರಸ್ತುತ ಕೇವಲ ಶೇ.49ರಷ್ಟು ಬೋಧಕ ವರ್ಗ ಹೊಂದಿದೆ ಎಂದು ಸ್ವತಃ ಕುಲಪತಿ ಪ್ರೊ.ಜಿ. ಹೇಮಂತ್‍ಕುಮಾರ್ ವಿಷಾದಿಸಿದ್ದಾರೆ. ಮೈಸೂರು ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಶನಿವಾರ ವಿಶ್ವ ವಿದ್ಯಾನಿಲಯದ ನ್ಯಾಕ್ ಮಾನ್ಯತೆ ಪ್ರಕ್ರಿಯೆ ಸಂಬಂಧ ವಿವಿಯ ಯೋಜನೆ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಬೋರ್ಡ್ (ಪಿಎಂ ಇಬಿ) ಮತ್ತು ಆಂತರಿಕ ಗುಣಮಟ್ಟ ಭರವಸೆ ಕೋಶ (ಐಕ್ಯೂಎಸಿ) ಜಂಟಿ ಆಶ್ರಯದಲ್ಲಿ ನಡೆದ ಕಾರ್ಯಾಗಾರ…

ವಿಜ್ಞಾನಕ್ಕೆ ಪ್ರಯೋಗಗಳು ಮುಖ್ಯವೇ ಹೊರತು ಮೂಢನಂಬಿಕೆಗಳಲ್ಲ
ಮೈಸೂರು

ವಿಜ್ಞಾನಕ್ಕೆ ಪ್ರಯೋಗಗಳು ಮುಖ್ಯವೇ ಹೊರತು ಮೂಢನಂಬಿಕೆಗಳಲ್ಲ

May 26, 2019

ಮೈಸೂರು: ವಿಜ್ಞಾನಕ್ಕೆ ಪ್ರಯೋಗಗಳ ಅಗತ್ಯವಿದೆಯೇ ಹೊರತು ಮೂಢನಂಬಿಕೆಗಳಲ್ಲ ಎಂದು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ಜ್ಞಾನ ಪ್ರೋತ್ಸಾಹ ಸೊಸೈಟಿ ನಿರ್ದೇಶಕ ಡಾ.ಹೆಚ್.ಹೊನ್ನೇಗೌಡ ಹೇಳಿದರು. ಮಾನಸಗಂಗೋತ್ರಿ ವಿಜ್ಞಾನಭವನದಲ್ಲಿ ಶಾಲೆಗಳಲ್ಲಿ ವಿಜ್ಞಾನಾಭಿವೃದ್ಧಿ ಸಮಿತಿ (ಸಿಡಿ ಎಸ್‍ಎಸ್) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಒಂದು ವಾರದ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ವಿದ್ಯಾರ್ಥಿಗಳು ಮೂಢನಂಬಿಕೆಗಳಿಂದ ದೂರ ಸರಿಯಬೇಕಾಗಿದೆ. ವಿಜ್ಞಾನವನ್ನು ಕಲಿಯಬೇಕಾದರೆ ಪ್ರಯೋಗಗಳನ್ನು ಮಾಡುವ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಒಂದೇ ರೀತಿಯಲ್ಲಿ ಅಧ್ಯಯನ ಮಾಡಬೇಕು. ದೇಶಕ್ಕೆ ಇಂದು ಉತ್ತಮ…

ಮೈಸೂರು ವಿವಿಗೆ 6ನೇ ಹಂಗಾಮಿ ಕುಲಪತಿಯಾಗಿ ಪ್ರೊ.ಆಯಿಷಾ ಎಂ.ಶರೀಫ್ ನೇಮಕ
ಮೈಸೂರು

ಮೈಸೂರು ವಿವಿಗೆ 6ನೇ ಹಂಗಾಮಿ ಕುಲಪತಿಯಾಗಿ ಪ್ರೊ.ಆಯಿಷಾ ಎಂ.ಶರೀಫ್ ನೇಮಕ

September 22, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ 6ನೇ ಹಂಗಾಮಿ ಕುಲಪತಿಗಳಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರೊ.ಆಯಿಷಾ ಎಂ.ಶರೀಫ್ ನೇಮಕವಾಗಿದ್ದಾರೆ. ಇದುವರೆಗೆ ಮೈವಿವಿ ಹಂಗಾಮಿ ಕುಲಪತಿಗಳಾಗಿದ್ದ ಪ್ರೊ.ಟಿ.ಕೆ.ಉಮೇಶ್ ಅವರ ಡೀನ್ ಶಿಪ್ ಅಂತ್ಯಗೊಂಡ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಬಾಯಿ ರೂಢಾಬಾಯಿ ವಾಲಾರವರು ಇಂದು ಪ್ರೊ.ಆಯಿಷಾ ಎಂ.ಶರೀಫ್ ಅವರನ್ನು ಹಂಗಾಮಿ ಕುಲಪತಿಗಳಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. 2017ರ ಜ.6ರಂದು ಪ್ರೊ.ಕೆ.ಎಸ್.ರಂಗಪ್ಪ ಅವರು ಕುಲಪತಿ ಸ್ಥಾನದಿಂದ ನಿವೃತ್ತಿಯಾದ ನಂತರ ಪ್ರೊ.ಆಯಿಷಾ ಎಂ.ಶರೀಫ್‍ರವರು 6ನೇ ಹಂಗಾಮಿ ಕುಲಪತಿಗಳಾಗಿ ನೇಮಕವಾಗಿದ್ದಾರೆ. ಶತಮಾನೋತ್ಸವ ಆಚರಿಸಿಕೊಂಡಿರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಖಾಯಂ…

ಮೈಸೂರು ವಿವಿ ಅಂತರ ಕಾಲೇಜುಗಳ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ
ಮೈಸೂರು

ಮೈಸೂರು ವಿವಿ ಅಂತರ ಕಾಲೇಜುಗಳ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ಚಾಲನೆ

September 6, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಹಮ್ಮಿಕೊಂಡಿರುವ ವಿವಿಯ ಅಂತರ ಕಾಲೇಜುಗಳ ವಿವಿಧ ಕ್ರೀಡಾ ಸ್ಪರ್ಧೆಗಳಿಗೆ ಬುಧವಾರ ಚಾಲನೆ ದೊರೆಯಿತು. ಮೈಸೂರಿನ ಸ್ಪೋಟ್ರ್ಸ್ ಪೆವಿಲಿಯನ್ ಮೈದಾನದಲ್ಲಿರುವ ದೈಹಿಕ ಶಿಕ್ಷಣ ವಿಭಾಗದ ಜಿಮ್ನಾಷಿಯಂ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮೈಸೂರು ವಿವಿ ಹಂಗಾಮಿ ಕುಲಪತಿ ಪ್ರೊ.ಟಿ.ಕೆ.ಉಮೇಶ್ ಸ್ಪರ್ಧೆಗಳಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದು ಶಿಕ್ಷಕರ ದಿನವನ್ನು ಆಚರಣೆ ಮಾಡಲಾಗುತ್ತಿದ್ದು, ಮಹಾನ್ ತತ್ವಜ್ಞಾನಿಯಾದ ದೇಶದ ಮೊದಲ ಉಪರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ದೇಶದಲ್ಲಿ ಶಿಕ್ಷಕರ ದಿನವಾಗಿ…

1 2 3
Translate »