ಮೈಸೂರು: ಮೈಸೂರಿನ ಯರಗನಹಳ್ಳಿಯ ವೀರಾಂಜನೇಯಸ್ವಾಮಿ ಟ್ರಸ್ಟ್ ವತಿಯಿಂದ ತ್ರಿಮತಸ್ಥ ಬ್ರಾಹ್ಮಣ ವಟುಗಳಿಗೆ ಸಾಮೂಹಿಕ ಉಪನಯನ ಹಾಗೂ ಸಮಾಶ್ರಯಣವನ್ನು ಒಂಟಿಕೊಪ್ಪಲಿನ ಆಂಡಾಳ್ ಮಂದಿರದಲ್ಲಿ ಪುರೋಹಿತರ ಬಳಗದ ಅಧ್ಯಕ್ಷರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಟುಗಳಿಗೆ ಕರ್ಕಾಟಕ ಲಗ್ನದಲ್ಲಿ ಬ್ರಹ್ಮೋಪದೇಶ ಸಮಾಶ್ರಯಣ ಶಾತ್ತುಮೊರೈ ಹಾಗೂ ಸಾಮೂಹಿಕ ಉಪನಯನ ನೆರವೇರಿದ ಬಳಕ ಸ್ವಸ್ತ್ರಿರ್ವಾಚನ ಅನುಜ್ಞೆ ಹಾಗೂ ಇನ್ನಿತರ ಶೋಡಪೋಚಾರ ಪೂಜಾ ಕೈಂಕರ್ಯಗಳೊಂದಿಗೆ ಪ್ರಸಾದ ವಿನಿಯೋಗಿಸಲಾಯಿತು. ಇದೇ ವೇಳೆ ವೀರಾಂಜನೇಯ ಟ್ರಸ್ಟ್ ಅಧ್ಯಕ್ಷರಾದ ವಿದ್ವಾನ್ ಎಸ್ ಕೃಷ್ಣಮೂರ್ತಿ…
ಮೈಸೂರು
ಸಾಮೂಹಿಕ ಉಪನಯನ
June 14, 2018ಮೈಸೂರು: ಶ್ರೀ ವೀರಾಂಜನೇಯ ಸ್ವಾಮಿ ಟ್ರಸ್ಟ್ ವತಿಯಿಂದ ಸಾಮೂಹಿಕ ಉಪನಯನ ಹಾಗೂ ಸಮಾಶ್ರಯಣದ ಅಂಗವಾಗಿ ವಿವಿಧ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜುಲೈ 7ರಂದು ವಿವಿ ಮೊಹಲ್ಲಾದಲ್ಲಿ ರುವ ಆಂಡಾಳ್ ಮಂದಿರದಲ್ಲಿ ಸಂಜೆ ಗೋಧೂಳಿ ಲಗ್ನದಲ್ಲಿ ಸ್ವಸ್ತಿರ್ವಾಚನ, ಅನೋಘ್ನೆ ವೇದಘೋಷ, ಸಭಾ ಪ್ರಾರ್ಥನೆ, ವಿಶ್ವಕ್ಷೇನ ಪೂಜೆ, ಉದಕ ಶಾಂತಿ, ಅಂಕುರಾರ್ಪಣೆ, ಮಹಾಮಂಗಳಾ ರತಿ, ತೀರ್ಥ-ಪ್ರಸಾದ ವಿನಿಯೋಗವಿರುತ್ತದೆ. ಜುಲೈ 8ರಂದು ಬೆಳಿಗ್ಗೆ ಸುಪ್ರಭಾತ, ವೇದ ಪಾರಾಯಣ, ಪುಣ್ಯಾಹ, ಉಪನಯನ ಕಾರ್ಯಕ್ರಮ, ಶುಭ ಮುಹೂರ್ತದಲ್ಲಿ ಬ್ರಹ್ಮೋಪದೇಶ ನಂತರ ಸಮಾಶ್ರಯಣ, ಶಾತ್ತುಮುರೈ ಮಹಾಮಂಗಳಾರತಿ…