Tag: Uttar Pradesh

ಮೋದಿ ಸಂಪುಟದಲ್ಲಿ ಉ.ಪ್ರದೇಶಕ್ಕೆ ಅಧಿಕ 9 ಸ್ಥಾನ
ಮೈಸೂರು

ಮೋದಿ ಸಂಪುಟದಲ್ಲಿ ಉ.ಪ್ರದೇಶಕ್ಕೆ ಅಧಿಕ 9 ಸ್ಥಾನ

May 31, 2019

ನವದೆಹಲಿ: ಎರಡನೇ ಅವಧಿಯ ನರೇಂದ್ರ ಮೋದಿ ಅವರ ಸರ್ಕಾರದ ಸಚಿವ ಸಂಪುಟದಲ್ಲಿ ಅತೀ ಹೆಚ್ಚು ಸ್ಥಾನ ಸಿಕ್ಕಿರುವುದು ಉತ್ತರ ಪ್ರದೇಶಕ್ಕೆ ಒಟ್ಟು 303 ಸ್ಥಾನಗಳನ್ನು ಪಡೆದಿರುವ ಬಿಜೆಪಿಗೆ ಅತೀ ಹೆಚ್ಚು ಸಂಸದರ ಕೊಡುಗೆ ನೀಡಿದ ಉತ್ತರ ಪ್ರದೇಶಕ್ಕೆ 9 ಸಚಿವ ಸ್ಥಾನ ಸಿಕ್ಕಿದೆ. ಅತಿ ಹೆಚ್ಚು ಮಂತ್ರಿ ಪದವಿ ಪಡೆದ ರಾಜ್ಯಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಮಹಾರಾಷ್ಟ್ರವಿದೆ. ಬಿಜೆಪಿ-ಶಿವಸೇನೆ ಮೈತ್ರಿಯ ರಾಜ್ಯದಿಂದ 8 ಸಂಸದರಿಗೆ ಮಂತ್ರಿ ಪದವಿ ಒಲಿದಿದೆ. ಬಿಹಾರ, ಮಧ್ಯಪ್ರದೇಶ ತಲಾ 5, ಕರ್ನಾ ಟಕ…

ಉತ್ತರಪ್ರದೇಶ ಆಧುನಿಕ ಸತಿ ಸಾವಿತ್ರಿಯರ ಆಘಾತಕಾರಿ ಕಥೆ!
ಮೈಸೂರು

ಉತ್ತರಪ್ರದೇಶ ಆಧುನಿಕ ಸತಿ ಸಾವಿತ್ರಿಯರ ಆಘಾತಕಾರಿ ಕಥೆ!

November 18, 2018

ಲಖನೌ:  ಕಾಲ ಬದಲಾಗಿದೆ. ಯಮನೊಡನೆ ಹೋರಾಡಿ ಸತ್ತ ಪತಿಯನ್ನು ಬದುಕಿಸಿಕೊಂಡ ಸತ್ಯವಾನ್ ಸಾವಿತ್ರಿಯ ನಾಡಾದ ಭರತ ಖಂಡದಲ್ಲಿ, ಸರ್ಕಾರದಿಂದ ಪಿಂಚಣಿ ಹಣಕ್ಕಾಗಿ ಬದುಕಿರುವ ಗಂಡನನ್ನೇ ದಾಖಲೆಗಳಲ್ಲಿ `ಸಾಯಿಸಿ’ದ ಪತ್ನಿಯರೂ ಇದ್ದಾರೆ. ಇದು ಆಧುನಿಕ ಕಾಲದ ಸತಿ ಸಾವಿತ್ರಿಯರ ಆಘಾತಕಾರಿ ಕಥೆ! ಅಲ್ಪಾಯು ಸತ್ಯವಾನನನ್ನು ಸಾವಿತ್ರಿ ವರಿಸುತ್ತಾಳೆ. ಮದುವೆಯ ಬೆನ್ನಿಗೇ ಪತಿ ಸಾಯುತ್ತಾನೆ. ಯಮಧರ್ಮ ಸತ್ಯವಾನನ ಪ್ರಾಣವನ್ನು ಸೆಳೆದೊಯ್ಯುವಾಗ ಬಿಡದೇ ಹಿಂಬಾಲಿಸುವ ಸತಿ ಸಾವಿತ್ರಿ, ಕಾಲಪುರುಷನೊಡನೆ ಸುದೀರ್ಘ ವಾದ ನಡೆಸಿ, ಕೊನೆಗೂ ಗೆದ್ದು ಪತಿಯನ್ನು ಬದುಕಿಸಿಕೊಳ್ಳುತ್ತಾಳೆ. ಇದು ಸತ್ಯವಾನ್…

ಉತ್ತರ ಪ್ರದೇಶದ ಸುಲ್ತಾನ್‍ಪುರದಲ್ಲಿ ಸಿಡಿಲು ಬಡಿದು ಐವರು ಸಾವು
ದೇಶ-ವಿದೇಶ

ಉತ್ತರ ಪ್ರದೇಶದ ಸುಲ್ತಾನ್‍ಪುರದಲ್ಲಿ ಸಿಡಿಲು ಬಡಿದು ಐವರು ಸಾವು

June 10, 2018

ಸುಲ್ತಾನ್ ಪುರ:  ಉತ್ತರ ಪ್ರದೇಶದ ಸುಲ್ಲಾನ್‍ಪುರ ಜಿಲ್ಲೆಯಲ್ಲಿ ಶುಕ್ರ ವಾರ ರಾತ್ರಿ ಸಿಡಿಲು ಬಡಿದು ಐವರು ಮೃತಪಟ್ಟಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ. ಜೈಸಿಂಗ್ ಕೊತ್ವಾಲಿ ಪೆÇಲೀಸ್ ಠಾಣಾ ವ್ಯಾಪ್ತಿಯ ಆಮ್ದೇವ ಗ್ರಾಮದಲ್ಲಿ ಮೂವರು ಮಕ್ಕಳು, ಸೂರಜ್(12), ಅಜಿತ್(15) ಹಾಗೂ ರವೀಂದ್ರ(14) ಆಟವಾಡುತ್ತಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೆÇಲೀಸರು ಹೇಳಿದ್ದಾರೆ. ಅಲ್ಲದೆ ಓರ್ವ ಯುವಕ ಗಾಯಗೊಂಡಿದ್ದು, ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖ ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ದೊಂಪುರ್…

ಮಮತಾ ಬ್ಯಾನರ್ಜಿಯನ್ನು ‘ಶೂರ್ಪನಖಿ’ ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ
ದೇಶ-ವಿದೇಶ

ಮಮತಾ ಬ್ಯಾನರ್ಜಿಯನ್ನು ‘ಶೂರ್ಪನಖಿ’ ಎಂದು ಕರೆದ ಉತ್ತರ ಪ್ರದೇಶ ಬಿಜೆಪಿ ಶಾಸಕ

April 26, 2018

ಉತ್ತರ ಪ್ರದೇಶ: ವಿವಾದಾತ್ಮಕ ಹೇಳಿಕೆ ಗಳನ್ನು ತಡೆಗಟ್ಟಿ ಎಂದು ಪ್ರಧಾನಿ ನರೇಂದ್ರಮೋದಿ ತನ್ನ ಪಕ್ಷದ ನಾಯಕರಿಗೆ ಹೇಳಿದ ಮಾರನೇ ದಿನವೇ ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸುರೇಂದ್ರಸಿಂಗ್, ಕಾಂಗ್ರೆಸ್ ಪಕ್ಷವನ್ನು ರಾವಣನಿಗೆ ಹೋಲಿಕೆ ಮಾಡಿದ್ದು, ಮಮತಾ ಬ್ಯಾನರ್ಜಿಯನ್ನು ಶೂರ್ಪನಖಿ ಎಂದು ಕರೆದಿದ್ದಾರೆ. ಹಿಂದೂ ಮಹಾಗ್ರಂಥ ರಾಮಾಯಣದಲ್ಲಿ ರಾವಣನ ತಂಗಿ ಶೂರ್ಪನಖಿ ಆಗಿದ್ದಾಳೆ. ಬೈರಿಯಾದಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆಯಾಗಿರುವ ಸುರೇಂದ್ರಸಿಂಗ್ ಮಮತಾ ಬ್ಯಾನರ್ಜಿ ಟೀಕಿಸುವ ಭರದಲ್ಲಿ ವಿವಾದಾತ್ಮಕ…

Translate »