Tag: V Srinivasa Prasad

ಇಂದು ವಿ.ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಕೆ
ಚಾಮರಾಜನಗರ

ಇಂದು ವಿ.ಶ್ರೀನಿವಾಸ್ ಪ್ರಸಾದ್ ಉಮೇದುವಾರಿಕೆ ಸಲ್ಲಿಕೆ

March 25, 2019

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ನಾಳೆ(ಮಾ.26) ಉಮೇದುವಾರಿಕೆ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ತಿಳಿಸಿದರು. ನಗರದಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಾಹ್ನ 12.15ರಿಂದ 1 ಗಂಟೆಯೊಳಗೆ ಪ್ರಸಾದ್ ಅವರು ನಗರದ ಜಿಲ್ಲಾಡಳಿತ ಭವನದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದರು. ನಾಮಪತ್ರ ಸಲ್ಲಿಸುವ ಮುನ್ನ ಬೆಳಿಗ್ಗೆ 11 ಗಂಟೆಗೆ ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಗುವುದು. ನಂತರ ಪಕ್ಷದ ಮುಖಂಡರು, ಕಾರ್ಯ ಕರ್ತರು, ಹಿತೈಷಿಗಳೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾ…

ಜನಸೇವೆ ಮಾಡಬೇಕಾದ ಜನಪ್ರತಿನಿಧಿಗಳು  ಹೋಮ-ಹವನ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ…
ಮೈಸೂರು

ಜನಸೇವೆ ಮಾಡಬೇಕಾದ ಜನಪ್ರತಿನಿಧಿಗಳು  ಹೋಮ-ಹವನ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ…

December 7, 2018

ಮೈಸೂರು: ಜನಪ್ರತಿನಿಧಿಗಳು ಜನರ ಸೇವೆ ಮಾಡದೇ ಮಠ, ಮಂದಿರಗಳಲ್ಲಿ ಹೋಮ-ಹವನ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ಬೇಸರ ವ್ಯಕ್ತಪಡಿಸಿದರು. ಮೈಸೂರಿನ ಜೆಎಲ್‍ಬಿ ರಸ್ತೆಯಲ್ಲಿರುವ ಇಂಜಿನಿ ಯರುಗಳ ಸಂಸ್ಥೆ ಸಭಾಂಗಣದಲ್ಲಿ ಕರ್ನಾಟಕ ವಿಕಾಸ ವಾಹಿನಿ ಸಹಯೋಗದಲ್ಲಿ ಮೈಸೂರು ರತ್ನ ಸಾಂಸ್ಕøತಿಕ ಪ್ರತಿಷ್ಠಾನ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನಾ ಚರಣೆ ಅಂಗವಾಗಿ ‘ಸಂವಿಧಾನದ ಆಶಯಗಳು ಮತ್ತು ಭಾರತ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಮಾತ ನಾಡಿದ ಅವರು,…

Translate »