ಸಮಗ್ರ ಕರ್ನಾಟಕ ಕಲ್ಯಾಣಕ್ಕೆ ದೋಸ್ತಿ ಸಂಕಲ್ಪ ಹಿಂದಿನ ಸರ್ಕಾರದ ಭಾಗ್ಯಗಳ ಜೊತೆಗೆ ರೈತರ ಸಂಕಷ್ಟಕ್ಕೆ ನೆರವು ಪರಿಶಿಷ್ಟ ಜಾತಿ, ವರ್ಗದ ಕುಟುಂಬಗಳಿಗೆ ಅಡುಗೆ ಅನಿಲ, ಕೌಶಲ್ಯ ಅಭಿವೃದ್ಧಿ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಕೇರ್ ಘಟಕ ಆರಂಭ ಪೇದೆಗಳಿಗೆ ಠಾಣಾ ವ್ಯಾಪ್ತಿಯಲ್ಲಿ ಭೌಗೋಳಿಕ ಸರಹದ್ದು ನಿಗದಿ ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಸರ್ಕಾರದ ಮುಂದಿನ ಐದು ವರ್ಷದ ಸ್ಥಿರತೆಯ ಖಾತರಿಯೊಂದಿಗೆ ಆಯ್ದ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಸಮಗ್ರ ಕರ್ನಾಟಕದ ಕಲ್ಯಾಣಕ್ಕೆ ಶ್ರಮಿಸುವುದಾಗಿ ರಾಜ್ಯಪಾಲರ ಮೂಲಕ ಭರವಸೆ…
ಮೈಸೂರು
ವಿಜ್ಞಾನ-ತಂತ್ರಜ್ಞಾನದಲ್ಲಿ ಸಾಧನೆ ಆಗಿದ್ದರೂ ಉನ್ನತ ಶಿಕ್ಷಣ ಪಡೆಯುವರ ಸಂಖ್ಯೆ ಕಡಿಮೆ ಉನ್ನತ ಶಿಕ್ಷಣ ಸಚಿವ ಜಿಟಿಡಿ ವಿಷಾದ
June 30, 2018ಬೆಳಗಾವಿ ವಿಟಿಯು ಸಂಸ್ಥಾಪನಾ ದಿನಾಚರಣೆ ಬೆಳಗಾವಿ: ದೇಶದಲ್ಲಿ ವಿಜ್ಞಾನ-ತಂತ್ರಜ್ಞಾನ ಸಾಕಷ್ಟು ಅಭಿವೃದ್ಧಿಯಾಗಿದ್ದರೂ ಶೇ.25ರಷ್ಟು ವಿದ್ಯಾರ್ಥಿಗಳು ಮಾತ್ರ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು, ಆಸಕ್ತ ಪ್ರತಿಯೊಬ್ಬ ವಿದ್ಯಾರ್ಥಿಗೂ ಉನ್ನತ ಶಿಕ್ಷಣ ಪಡೆಯುವ ಅವಕಾಶ ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇದಕ್ಕೆ ಪ್ರಾಂಶುಪಾಲರು, ಪ್ರಾಧ್ಯಾಪಕರ ಸಹಕಾರವೂ ಬಹಳ ಮುಖ್ಯ ಎಂದು ಹೇಳಿದರು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ(ವಿಟಿಯು)ದ 20ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉನ್ನತ ಶಿಕ್ಷಣ ಸಚಿವನಾಗಿ ಜವಾಬ್ದಾರಿ…