Tag: Vande Mataram

ಸ್ವಾತಂತ್ರ್ಯ ಚಳುವಳಿಗೆ ಪ್ರೇರಣೆ ನೀಡಿದ ವಂದೇ ಮಾತರಂ: ಕನಕಗಿರಿ ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿಮತ
ಚಾಮರಾಜನಗರ

ಸ್ವಾತಂತ್ರ್ಯ ಚಳುವಳಿಗೆ ಪ್ರೇರಣೆ ನೀಡಿದ ವಂದೇ ಮಾತರಂ: ಕನಕಗಿರಿ ಕ್ಷೇತ್ರದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿಮತ

July 2, 2018

ಚಾಮರಾಜನಗರ: ಬಂಕಿಮ ಚಂದ್ರ ಚಟರ್ಜಿಯವರು ರಚಿಸಿದ ವಂದೇ ಮಾತರಂ ಗೀತೆಯು ಅನೇಕ ಸಾಹಸ ಗಳಿಗೆ ಹಾಗೂ ಸ್ವಾತಂತ್ರ್ಯ ಚಳುವಳಿಯ ಬಲಿದಾನಗಳಿಗೆ ಪ್ರೇರಣೆ ನೀಡಿದೆ ಎಂದು ಕನಕಗಿರಿ ಶ್ರೀಕ್ಷೇತ್ರದ ಭುವನಕೀರ್ತಿ ಭಟ್ಟಾ ರಕ ಸ್ವಾಮೀಜಿಯವರು ತಿಳಿಸಿದರು. ಅವರು ಕನಕಗಿರಿಯಲ್ಲಿ ತಾಲೂಕು ಭಾರತ ಸೇವಾದಳ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿ ಕೊಂಡಿದ್ದ ಶಿಕ್ಷಕರ ಪುನಶ್ಚೇತನ ಶಿಬಿರ ಹಾಗೂ ಬಂಕಿಮಚಂದ್ರ ಚಟರ್ಜಿಯವರ ಜನ್ಮದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ವಂದೇ ಮಾತರಂ ರಚಿಸಿದ ಬಂಕಿಮ ಚಂದ್ರ ಚಟರ್ಜಿಯವರು ವಂದೇ ಮಾತರಂ ಗೀತೆಯ…

Translate »