ವಾರಣಾಸಿ: ಹಿಂದೆಂದೂ ಇಲ್ಲದಂತೆ ಗುರುವಾರ ಸಂಪೂರ್ಣ ಕೇಸರಿಮಯವಾಗಿದ್ದ ಉತ್ತರ ಪ್ರದೇಶದ ಪುಣ್ಯಕ್ಷೇತ್ರ ವಾರಣಾಸಿಯಲ್ಲಿ ಸಂಜೆಯಿಂದಲೇ ಮೋದಿ… ಮೋದಿ… ಜೈಕಾರ ಪ್ರತಿಧ್ವನಿಸುತ್ತಿತ್ತು. ಬಳಿಕ ರಾತ್ರಿ 9ರವರೆಗೂ ಪವಿತ್ರ ಗಂಗಾನದಿಯ ದಂಡೆಯಲ್ಲಿ ಮಹಾ ಮಂಗಳಾ ರತಿಯ ಬೆಳಕಿನಲ್ಲಿ ಕೇಸರಿ ವಸ್ತ್ರಧಾರಿ ಗಳ ಭಕ್ತಿಭಾವ ಪ್ರತಿಫಲಿಸಿತು. ಇದಕ್ಕೆಲ್ಲಾ ಕಾರಣವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಬೃಹತ್ ರೋಡ್ ಶೋ ಮತ್ತು ಗಂಗಾಮಾತೆಗೆ ಮಹಾಮಂಗಳಾರತಿ ಪೂಜೆ. ರೋಡ್ ಶೋ: ವಾರಣಾಸಿ ಕ್ಷೇತ್ರದಿಂದ ಪುನರಾಯ್ಕೆ ಬಯಸಿರುವ ನರೇಂದ್ರ ಮೋದಿ ಅವರು, ಗುರುವಾರ ಸಂಜೆ ಕಾಶಿ…
ವಾರಣಾಸಿಯಲ್ಲೇ ಮೋದಿ ಸ್ಪರ್ಧೆ
March 22, 2019ನವದೆಹಲಿ: ಕೇಂದ್ರದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತ ಪ್ರಯತ್ನ ನಡೆಸುತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಗೆ ಕರ್ನಾ ಟಕದ 21 ಕ್ಷೇತ್ರ ಸೇರಿದಂತೆ ದೇಶದ 184 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಬಿಜೆಪಿಯ ಭೀಷ್ಮ ಎಂದೇ ಕರೆಯಲ್ಪಡುವ 91 ವರ್ಷದ ಎಲ್.ಕೆ.ಅಡ್ವಾಣಿ ಅವರ ಸ್ಪರ್ಧೆಗೆ ಅವಕಾಶ ನಿರಾಕರಿಸ ಲಾಗಿದ್ದು, ಅವರು ಸ್ಪರ್ಧಿಸುತ್ತಿದ್ದ ಗುಜರಾತ್ನ ಗಾಂಧಿ ನಗರ ಕ್ಷೇತ್ರವನ್ನು ಪ್ರಧಾನಿ ಬಲಗೈ ಭಂಟ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರಿಗೆ ನೀಡಲಾ ಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ…
ಶ್ರೀಗಳು ನನ್ನನ್ನು ಮಗನಂತೆ ನೋಡುತ್ತಿದ್ದರು
January 23, 2019ವಾರಣಾಸಿ: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಗಳು ಲಿಂಗೈಕ್ಯರಾಗಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ವಾರಾಣಸಿಯಲ್ಲಿ ಪ್ರವಾಸಿ ಭಾರತೀಯ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧಗಂಗಾ ಶ್ರೀಗಳನ್ನು ನೆನಪಿಸಿ ಕೊಂಡರು. ಪ್ರತಿ ಬಾರಿ ತುಮಕೂರು ಸಮೀ ಪದ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದಾಗ ಲೆಲ್ಲ ಶ್ರೀಗಳ ಆಶೀರ್ವಾದ ಪಡೆಯುವ ಸೌಭಾಗ್ಯ ದೊರೆತಿದೆ. ಶ್ರೀಗಳು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ಅವರು ಸಮಾಜಕ್ಕೆ, ಮಾನವ ಕಲ್ಯಾಣಕ್ಕೆ ನೀಡಿರುವ ಕೊಡುಗೆ…