Tag: Varuna Constituency

ವರುಣಾ ಕ್ಷೇತ್ರದ ವೀರಶೈವ ಲಿಂಗಾಯಿತ ಮುಖಂಡರಿಂದ  ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸನ್ಮಾನ
ಮೈಸೂರು

ವರುಣಾ ಕ್ಷೇತ್ರದ ವೀರಶೈವ ಲಿಂಗಾಯಿತ ಮುಖಂಡರಿಂದ  ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸನ್ಮಾನ

August 1, 2018

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸಮನ್ವಯ ಸಮಿತಿಯ ಅಧ್ಯಕ್ಷರು ಆಗಿರುವ ಸಿದ್ದರಾಮಯ್ಯನವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ನೇಮಕಗೊಂಡಿರುವುದಕ್ಕೆ ವರುಣಾ ಕ್ಷೇತ್ರದ ವೀರಶೈವ ಲಿಂಗಾಯತ ಮುಖಂಡರು ಬೆಂಗಳೂರಿನ ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಹುಳಿಮಾವು ಗ್ರಾಮದ ಪರ ಶಿವಮೂರ್ತಿ, ಹಳ್ಳಿಕೆರೆ ಹುಂಡಿ ಗ್ರಾಮದ ಶಿವಕುಮಾರ್, ಕಾರ್ಯ ಗ್ರಾಮದ ನಾಗರಾಜು, ದಾಸನೂರು ಗ್ರಾಮದ ವೀರಭದ್ರಸ್ವಾಮಿ, ನಾಗೇಶ, ಹದಿನಾರು ಗ್ರಾಮದ ಡಿ.ಕೆ.ಶಿವಕುಮಾರ್,…

ಸಭೆಯಲ್ಲಿ ಶಾಸಕರಿಂದ ಅಧಿಕಾರಿಗೆ ತರಾಟೆ
ಮೈಸೂರು

ಸಭೆಯಲ್ಲಿ ಶಾಸಕರಿಂದ ಅಧಿಕಾರಿಗೆ ತರಾಟೆ

July 28, 2018

ನಂಜನಗೂಡು: ನಗರದ ಗೋದಾಮಿನಿಂದ ನಾಪತ್ತೆಯಾಗಿರುವ ಸುಮಾರು 40 ಲಕ್ಷ ರೂ. ಮೌಲ್ಯದ ಪಡಿತರ ವಸ್ತುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ಮಾಹಿತಿ ಒದಗಿಸದ ಆಹಾರ ಇಲಾಖೆ ಅಧಿಕಾರಿಯನ್ನು ಶಾಸಕ ಬಿ.ಹರ್ಷ ವರ್ಧನ್ ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ನಂಜನಗೂಡು ಮತ್ತು ವರುಣಾ ವಿಧಾನಸಭಾ ಕ್ಷೇತ್ರಗಳ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ 1165 ಕ್ವಿಂಟಾಲ್ ಅಕ್ಕಿ, 198 ಕ್ವಿಂಟಾಲ್ ಗೋಧಿ, 38…

ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರ ಮೊದಲ ಪ್ರಗತಿ ಪರಿಶೀಲನಾ ಸಭೆ: ನದಿ ನೀರಿನ ಮೂಲ ಸದ್ಬಳಕೆಗೆ ಅಧಿಕಾರಿಗಳಿಗೆ ಸೂಚನೆ
ಮೈಸೂರು

ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರ ಮೊದಲ ಪ್ರಗತಿ ಪರಿಶೀಲನಾ ಸಭೆ: ನದಿ ನೀರಿನ ಮೂಲ ಸದ್ಬಳಕೆಗೆ ಅಧಿಕಾರಿಗಳಿಗೆ ಸೂಚನೆ

June 21, 2018

ಮೈಸೂರು: ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಸುತ್ತಲೂ ನದಿ ನೀರಿನ ಮೂಲವಿದ್ದು, ಇಂತಹ ವಾತಾವರಣ ರಾಜ್ಯದ ಹಲವು ಜಿಲ್ಲೆಗಳಿಗೆ ಇಲ್ಲ. ನೀರಿನ ಮೂಲವನ್ನು ಸದ್ಬಳಕೆ ಮಾಡಿಕೊಂಡು ಗ್ರಾಮಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸುವುದು. ಕೆರೆಗಳನ್ನು ತುಂಬಿಸುವ ಬಗ್ಗೆ ಅಧಿಕಾರಿಗಳು ತಿಂಗಳೊಳಗೆ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಆರ್.ಧ್ರುವನಾರಾಯಣ್ ಮತ್ತು ವರುಣಾ ಕ್ಷೇತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ನೀರಾವರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಸೂರಿನ ಮಿನಿ ವಿಧಾನಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ನಡೆಸಿದ ಮೊಟ್ಟ…

ಇಷ್ಟೆಲ್ಲಾ ಕೆಲಸ ಮಾಡಿದ್ದರೂ ಜನ ಮನ್ನಿಸಲಿಲ್ಲವೇಕೆ?
ಮೈಸೂರು

ಇಷ್ಟೆಲ್ಲಾ ಕೆಲಸ ಮಾಡಿದ್ದರೂ ಜನ ಮನ್ನಿಸಲಿಲ್ಲವೇಕೆ?

June 13, 2018

ವರುಣಾ ಕೃತಜ್ಞತಾ ಸಮಾರಂಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೇಸರದ ನುಡಿ ಮೈಸೂರು: ದೇಶದ ಯಾವ ರಾಜ್ಯದಲ್ಲೂ ಇಲ್ಲದ `ಅನ್ನಭಾಗ್ಯ’ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮಗಳನ್ನು ನೀಡಿ, ನನ್ನ ಆಡಳಿತಾ ವಧಿಯಲ್ಲಿ ಒಂದು ಕಪ್ಪುಚುಕ್ಕೆಯೂ ಇಲ್ಲದಂತೆ, ಭ್ರಷ್ಟಾಚಾರ, ಹಗರಣಗಳಿಲ್ಲದೇ ಆಡಳಿತ ನಡೆಸಿದ್ದೇವೆ. ರಾಜ್ಯದ ಜನರು ಆಶೀರ್ವಾದ ಮಾಡೇ ಮಾಡುತ್ತಾರೆಂಬ ವಿಶ್ವಾಸವಿತ್ತು. ಆದರೆ ಇಷ್ಟೆಲ್ಲಾ ಜನಪರ ಕಾರ್ಯಕ್ರಮಗಳನ್ನು ನೀಡಿದ್ದರೂ ರಾಜ್ಯದ ಜನತೆ ಮನ್ನಿಸಲಿಲ್ಲವೇಕೆ? ಮಾಜಿ ಸಿಎಂ ಸಿದ್ದರಾಮಯ್ಯ ಅವರ ಬೇಸರದ ನುಡಿ ಇದು. ಮೈಸೂರಿನ ವರುಣಾ ಕ್ಷೇತ್ರದಲ್ಲಿ ತಮ್ಮ ಪುತ್ರ…

ಡಾ.ಯತೀಂದ್ರಗೆ ಹೆಚ್ಚು ಅಂತರದ ಗೆಲುವು; ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ದುಪ್ಪಟ್ಟು ಕೃತಜ್ಞತೆ
ಮೈಸೂರು

ಡಾ.ಯತೀಂದ್ರಗೆ ಹೆಚ್ಚು ಅಂತರದ ಗೆಲುವು; ಕ್ಷೇತ್ರದ ಜನರಿಗೆ ಸಿದ್ದರಾಮಯ್ಯ ದುಪ್ಪಟ್ಟು ಕೃತಜ್ಞತೆ

June 13, 2018

ಮೈಸೂರು: ಶಾಸಕ ಡಾ.ಯತೀಂದ್ರ ಅವರನ್ನು ದೊಡ್ಡ ಬಹುಮತದಿಂದ ಆಯ್ಕೆ ಮಾಡಿರುವ ವರುಣಾ ಕ್ಷೇತ್ರದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿಲ್ಲಿ ಕೃತಜ್ಞತೆ ಸಲ್ಲಿಸಿದರು. ನಿಮ್ಮೆಲ್ಲರ ಪರಿಶ್ರಮದಿಂದ ಈ ಅಭೂತಪೂರ್ವ ಗೆಲುವು ಸಾಧ್ಯವಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಬಹುಮತದಿಂದ ಆಯ್ಕೆಯಾಗಿರುವ ಅಖಂಡ ಶ್ರೀನಿವಾಸಮೂರ್ತಿ, ಡಿ.ಕೆ.ಶಿವಕುಮಾರ್ ಅವರೊಂದಿಗೆ ಡಾ.ಯತೀಂದ್ರ ಕೂಡ ಸೇರಿದ್ದಾರೆ. ಇದೇ ಕ್ಷೇತ್ರದಲ್ಲಿ ನನಗೆ 30 ಸಾವಿರ ಅಂತರದಲ್ಲಿ ಗೆಲುವು ನೀಡಿದ್ದ ಕ್ಷೇತ್ರದ ಮತದಾರರು ಡಾ.ಯತೀಂದ್ರಗೆ 2 ಪಟ್ಟು ಅಂದರೆ 58 ಸಾವಿರ ಅಂತರದಲ್ಲಿ…

ವರುಣಾದಲ್ಲಿ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮನನೊಂದ ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ
ಮೈಸೂರು

ವರುಣಾದಲ್ಲಿ ಬಿ.ವೈ ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆ ಮನನೊಂದ ಬಿಜೆಪಿ ಕಾರ್ಯಕರ್ತರ ಆತ್ಮಹತ್ಯೆ

April 27, 2018

ನಂಜನಗೂಡು, ಏ.26(ಆರ್‍ಕೆ, ರಶಂ)- ವರುಣಾ ಕ್ಷೇತ್ರದಲ್ಲಿ ಬಿ.ವೈ. ವಿಜಯೇಂದ್ರಗೆ ಟಿಕೆಟ್ ಕೈತಪ್ಪಿದ್ದರಿಂದ ಮನನೊಂದ ಅವರ ಅಭಿಮಾನಿಗಳು ಹಾಗೂ ನಿಷ್ಟಾ ವಂತ ಇಬ್ಬರು ಬಿಜೆಪಿ ಕಾರ್ಯಕರ್ತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಲೂಕಿನ ಸರಗೂರು ಗ್ರಾಮದ ನಿವಾಸಿ, 35 ವರ್ಷದ ಗವಿಯಪ್ಪ (ಗುರುಸ್ವಾಮಿ) ಮತ್ತು ಗರ್ಗೇಶ್ವರಿ ಸಮೀಪದ ಯಳವರ ಹುಂಡಿಯ ಗೋಳಪ್ಪ ಆತ್ಮಹತ್ಯೆಗೆ ಶರಣಾ ಗಿದ್ದಾರೆ ಎಂದು ಹದಿನಾರು ಜಿಪಂ ಕ್ಷೇತ್ರದ ಸದಸ್ಯ ಗುರುಸ್ವಾಮಿ ತಿಳಿಸಿದ್ದಾರೆ. ಸರಗೂರಿನ ಗುರುಸ್ವಾಮಿ ಕಳೆದ ಹಲವು ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ದುಡಿದಿದ್ದ ಗುರುಸ್ವಾಮಿ, ತಗಡೂರು ಜಿಲ್ಲಾ…

ರಣಾಂಗಣವಾಯ್ತು ನಂ.ಗೂಡು ಬಿಜೆಪಿ ಸಮಾವೇಶ
ಮೈಸೂರು

ರಣಾಂಗಣವಾಯ್ತು ನಂ.ಗೂಡು ಬಿಜೆಪಿ ಸಮಾವೇಶ

April 24, 2018

“ನನ್ನ ಮಗ ವಿಜಯೇಂದ್ರ ವರುಣಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸುವುದಿಲ್ಲ, ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ ಬಿಜೆಪಿಯನ್ನು ಗೆಲ್ಲಿಸುತ್ತೇವೆ…” ಯಡಿಯೂರಪ್ಪರ ಈ ಹೇಳಿಕೆಯಿಂದ ಕಾರ್ಯಕರ್ತರ ದಾಂಧಲೆ, ವೇದಿಕೆಯಲ್ಲಿ ಪೀಠೋಪಕರಣ ಧ್ವಂಸ, ಪುಡಿ ಪುಡಿಯಾದ ಕುರ್ಚಿಗಳು, ಹಲವು ವಾಹನಗಳು ಜಖಂ, ಪೊಲೀಸ್ ಭದ್ರತೆಯಲ್ಲಿ ನಿರ್ಗಮಿಸಿದ ನಾಯಕರು, ಕೆಲವೇ ಕ್ಷಣದಲ್ಲಿ ರಣಾಂಗಣವಾದ ಸಮಾವೇಶ ಸ್ಥಳ, ಪೊಲೀಸರಿಂದ ಲಾಠಿ ಚಾರ್ಜ್ ಮೈಸೂರು: ಸಿಎಂ ತವರು ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯನವರ ನಿದ್ದೆಗೆಡಿಸಿದ್ದ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ವರುಣಾದಿಂದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತರಾಗಿದ್ದ ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಸುವ…

ಟಿಕೆಟ್ ನೀಡದಿದ್ದಲ್ಲಿ ಮೈಸೂರು, ಚಾ.ನಗರದಲ್ಲಿ ಬಿಜೆಪಿಗೆ ಹಿನ್ನಡೆ
ಮೈಸೂರು

ಟಿಕೆಟ್ ನೀಡದಿದ್ದಲ್ಲಿ ಮೈಸೂರು, ಚಾ.ನಗರದಲ್ಲಿ ಬಿಜೆಪಿಗೆ ಹಿನ್ನಡೆ

April 24, 2018

ಮೈಸೂರು: ಮೈಸೂರಿನ ವರುಣಾ ಕ್ಷೇತ್ರಕ್ಕೆ ಇನ್ನೂ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದ್ದರಿಂದ ಬಿ.ವೈ. ವಿಜಯೇಂದ್ರ ಅವ ರಿಗೆ ಟಿಕೆಟ್ ಕೈತಪ್ಪಿದೆ ಎಂದು ಹೇಳಲಾಗದು. ಪಕ್ಷದ ನಾಯ ಕರು ವಿಜಯೇಂದ್ರ ಅವರಿಗೇ ಟಿಕೆಟ್ ನೀಡುತ್ತಾರೆಂಬ ಸಂಪೂರ್ಣ ಭರವಸೆ ನಮ್ಮಲ್ಲಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ನಾಮಪತ್ರ ಸಲ್ಲಿಸುವ ಹಂತದಲ್ಲಿ ವಿಜಯೇಂದ್ರ ಅವರಿಗೆ ಟಿಕೆಟ್ ಖಚಿತವಾಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನವರು ಘೋಷಿಸಿದ್ದರ ಪರಿಣಾಮ ನಂಜನಗೂಡಲ್ಲಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದ ಸಾವಿರಾರು ಕಾರ್ಯಕರ್ತರು, ಯಡಿಯೂರಪ್ಪ ಅವರು…

ಪ್ರೆಸಿಡೆಂಟ್ ಹೋಟೆಲ್‍ನಲ್ಲಿ ಬಿಜೆಪಿ ಕಾರ್ಯಕರ್ತರ ದಾಂಧಲೆ; ಪೊಲೀಸರಿಂದ ಲಾಠಿ ಪ್ರಹಾರ, ಹೆದ್ದಾರಿ ಸಂಚಾರ ಬಂದ್
ಮೈಸೂರು

ಪ್ರೆಸಿಡೆಂಟ್ ಹೋಟೆಲ್‍ನಲ್ಲಿ ಬಿಜೆಪಿ ಕಾರ್ಯಕರ್ತರ ದಾಂಧಲೆ; ಪೊಲೀಸರಿಂದ ಲಾಠಿ ಪ್ರಹಾರ, ಹೆದ್ದಾರಿ ಸಂಚಾರ ಬಂದ್

April 24, 2018

ಮೈಸೂರು: ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪನವರು ಉಳಿದುಕೊಂಡಿದ್ದ ಮೈಸೂರಿನ ಪ್ರೆಸಿಡೆಂಟ್ ಹೋಟೆಲ್, ಕಾರ್ಯಕರ್ತರ ಆಕ್ರೋಶದಿಂದ ರಣಾಂಗಣ ವಾಗಿ ಮಾರ್ಪಟ್ಟಿತ್ತು. ನಂಜನಗೂಡಿನಲ್ಲಿ ನಡೆದ ಬಿಜೆಪಿ ಸಮಾವೇಶದ ಬಳಿಕ ಯಡಿ ಯೂರಪ್ಪನವರು ಮೈಸೂರಿಗೆ ಬಂದು ಈ ಹೋಟೆಲ್‍ನಲ್ಲಿ ಉಳಿದುಕೊಂಡಿದ್ದರು. ಈ ವಿಷಯ ತಿಳಿದ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಹೋಟೆಲ್ ಮುಂಭಾಗ ಜಮಾಯಿಸಿದರು. ಸಮಯ ಕಳೆದಂತೆ ಕಾರ್ಯಕರ್ತರ ಸಂಖ್ಯೆ ಹೆಚ್ಚಾ ಯಿತು. ಹೊಟೆಲ್‍ನ ಒಳ ಪ್ರಾಂಗಣದಲ್ಲಿದ್ದ ಯಡಿಯೂರಪ್ಪನವರ ಬಳಿ ತೆರಳಿದ ಕಾರ್ಯಕರ್ತರು,…

ಚಾಮುಂಡೇಶ್ವರಿ, ವರುಣಾ ಮಾದರಿ ಕ್ಷೇತ್ರ ಮಾಡುವೆ: ಸಿಎಂ
ಮೈಸೂರು

ಚಾಮುಂಡೇಶ್ವರಿ, ವರುಣಾ ಮಾದರಿ ಕ್ಷೇತ್ರ ಮಾಡುವೆ: ಸಿಎಂ

April 24, 2018

ಮೈಸೂರು, ಏ.23(ಎಂಟಿವೈ)- ಸಂವಿ ಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಡುಗೆ ನೀಡಿರುವ ಸಂವಿಧಾನ ಶ್ರೇಷ್ಠ ಸಂವಿಧಾನವಾಗಿದ್ದು, ಅದನ್ನು ಬದಲಿಸು ವುದಾಗಿ ಹೇಳಿಕೆ ನೀಡುವವರಿಗೆ ಜನರೇ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ಹೊಸ ಹೋಟೆ, ಆಲತ್ತೂರು, ಹದಿನಾರು, ಹದಿ ನಾರು ಮೊಳೆ, ಕೆಂಪಿಸಿದ್ದನಹುಂಡಿ, ತಾಂಡವಪುರ, ಹಳ್ಳಿದಿಡ್ಡಿ, ಗೊದ್ದನಪುರ, ರಾಂಪುರಗಳಲ್ಲಿ ಸೋಮವಾರ ರೋಡ್ ಶೋ ಹಾಗೂ ಪಾದಯಾತ್ರೆ ನಡೆಸಿ, ಮತ ಯಾಚನೆ ಮಾಡಿ ಮಾತನಾಡಿದ ಅವರು, ಈ ಚುನಾವಣೆ…

1 2
Translate »