ಚಾಮರಾಜನಗರ: ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರಿಗೆ ಕೊನೆಗಳಿಗೆಯಲ್ಲಿ ಟಿಕೆಟ್ ನೀಡದಿರುವುದನ್ನು ಖಂಡಿಸಿ ನಗರದಲ್ಲಿ ಸೋಮವಾರ ರಾತ್ರಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗ ಮತ್ತು ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಸಂಯುಕ್ತಾಶ್ರಯದಲ್ಲಿ ಪ್ರತಿಭಟನೆ ನಡೆಸಲಾಯಿತು. ಅಖಿಲಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಅಧ್ಯಕ್ಷ ಮೂಡ್ಲುಪುರ ನಂದೀಶ್ ಅವರ ನೇತೃತ್ವದಲ್ಲಿ ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ನೂರಾರು ಕಾರ್ಯಕರ್ತರು, ಪ್ರತಿಭಟನೆ ಆರಂಭಿಸಿ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು. ವರುಣಾ…
ಮೈಸೂರು
ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದರೆ ಪ್ರಜಾಪ್ರಭುತ್ವಕ್ಕೆ ಶಕ್ತಿ: ಬಿ.ವೈ.ವಿಜಯೇಂದ್ರ
April 19, 2018ಮೈಸೂರು: ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬಂದಾಗ ಮಾತ್ರ ಪ್ರಜಾ ಪ್ರಭುತ್ವಕ್ಕೆ ಅರ್ಥ ಬರುತ್ತದೆ ಎಂದು ವರುಣಾ ವಿಧಾನಸಭಾ ಕ್ಷೇತ್ರದ ಸಂಭ ವನೀಯ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಸವ ಜಯಂತಿಯ ಅಂಗವಾಗಿ ತಮ್ಮ ಗೃಹ ಕಚೇರಿಯಲ್ಲಿ ಬಸವಣ್ಣನವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತ ನಾಡಿದ ಅವರು, ಸಮಾನತೆಯ ಸಮಾಜ ಅಸ್ತಿತ್ವಕ್ಕೆ ಬರಬೇಕು ಎಂದು ಬಸವಣ್ಣನವರು ಕನಸು ಕಂಡಿದ್ದರು. ಅದಕ್ಕಾಗಿ ಹೋರಾಟ ಮಾಡಿ ದರು. ಆದರೆ ಅವರು ಆರಂಭಿಸಿದ ಹೋರಾಟ ದಡ ಮುಟ್ಟಲು ಇವತ್ತು ಒಟ್ಟಾರೆ ಸಮಾಜ ಯತ್ನಿಸ ಬೇಕಾಗಿದೆ…