ಸಿದ್ದರಾಮಯ್ಯ ಆಗಿದ್ರೆ ಕ್ಷಣಾರ್ಧದಲ್ಲೇ ಕೆಲಸ ಮಾಡಿಸುತ್ತಿದ್ದೆ: ವಾಟಾಳ್ ನಾಗರಾಜ್ ಉಚಿತ ಬಸ್ಪಾಸ್ ನೀಡದಿದ್ದರೆ ಆಗಸ್ಟ್ ಮೊದಲ ವಾರದಲ್ಲಿ ಕರ್ನಾಟಕ ಬಂದ್ ಶ್ರೀರಂಗಪಟ್ಟಣ: ಕೇಂದ್ರ ಸರ್ಕಾರ ಕಾವೇರಿ ಪ್ರಾಧಿಕಾರ ರಚನೆ ಮಾಡುವುದು ಸರಿಯಲ್ಲ. ಇದರ ವಿರುದ್ಧ ರಾಜ್ಯದ ಸಂಸದರು ಧ್ವನಿ ಎತ್ತಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಒತ್ತಾಯಿಸಿದರು. ತಾಲೂಕಿನ ಕೃಷ್ಣರಾಜಸಾಗರ ಜಲಾಶಯಕ್ಕಿಂದು ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ಪ್ರಾಧಿಕಾರ ರಚನೆಯಾದರೆ ರಾಜ್ಯಗಳಲ್ಲಿನ ಜಲಾಶಯದ ಮೇಲೆ ರಾಜ್ಯದ ಹಿಡಿತ ಕೈ ತಪ್ಪಲಿದೆ….