ಮೈಸೂರು: ಆರ್ಬಿಐ ಸೇರಿದಂತೆ ಬ್ಯಾಂಕಿಂಗ್ ವ್ಯವಸ್ಥೆ ಸುಧಾರಣೆ ಮತ್ತು ಜಿಎಸ್ಟಿ ಸಾಧಕ-ಬಾಧಕಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ಮಂಗಳವಾರ ಮೈಸೂರಿಗೆ ಆಗಮಿಸಿರುವ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ನೇತೃತ್ವದ ಕೇಂದ್ರ ಆರ್ಥಿಕ ಸ್ಥಾಯಿ ಸಮಿತಿ ಸದಸ್ಯರು 2ನೇ ದಿನವಾದ ಇಂದೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿದ ಮೊಯ್ಲಿ ಅವರು, ನಂತರ ಮಧ್ಯಾಹ್ನ ಮೈಸೂರು ಅರಮನೆಗೆ ಭೇಟಿ ನೀಡಿದ್ದರು. ಸಂಜೆ ಕೆಆರ್ಎಸ್ಗೆ ಸಮಿತಿಯ ಸದಸ್ಯರನ್ನು ಕರೆದೊಯ್ದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದು,…
ಮೈಸೂರು
ಮೇ 31ರವರೆಗಿನ ಬೆಳೆ ಸಾಲ ಮನ್ನಾ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನಿರ್ಧಾರ
June 30, 2018ಬೆಂಗಳೂರು: ಸಂಸದ ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ರಾಜ್ಯ ಬಜೆಟ್ಗೆ ಸಂಬಂಧಿಸಿದಂತೆ ತನ್ನ ವರದಿಯನ್ನು ಅಂತಿಮಗೊಳಿಸಿದೆ ಎಂದು ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. 2018ರ ಮೇ 31ಕ್ಕೆ ಅನ್ವಯವಾಗುವಂತೆ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಬೆಳೆ ಸಾಲ ಮನ್ನಾ ಸೇರಿದಂತೆ ಹಲವಾರು ವಿಷಯಗಳನ್ನು ಸರ್ವಾನುಮತದಿಂದ ಅಂತಿಮಗೊಳಿಸಿ ವರದಿ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮಗಳಿಗೆ ಹಣಕಾಸು ಹೊಂದಾಣಿಕೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಮಾಡಿಕೊಳ್ಳಬೇಕಾಗುತ್ತದೆ. ಸಮಿತಿಯ ವರದಿಯನ್ನು ನಾಳೆ ಮೈತ್ರಿ ಸರ್ಕಾರದ…