Tag: Venkaiah Naidu

ಉಚಿತ ವಿದ್ಯುತ್, ಸಾಲ ಮನ್ನಾದಂತಹ ತಾತ್ಕಾಲಿಕ ಪರಿಹಾರದಿಂದ ದೇಶದಲ್ಲಿ ಕೃಷಿ ಅಭಿವೃದ್ಧಿ ಸಾಧ್ಯವೇ ಇಲ್ಲ
ಮೈಸೂರು

ಉಚಿತ ವಿದ್ಯುತ್, ಸಾಲ ಮನ್ನಾದಂತಹ ತಾತ್ಕಾಲಿಕ ಪರಿಹಾರದಿಂದ ದೇಶದಲ್ಲಿ ಕೃಷಿ ಅಭಿವೃದ್ಧಿ ಸಾಧ್ಯವೇ ಇಲ್ಲ

January 8, 2020

ಬೆಂಗಳೂರು,ಜ.7-ಉಚಿತ ವಿದ್ಯುತ್, ರೈತರ ಸಾಲಮನ್ನಾ ಎನ್ನುವುದು ತಾತ್ಕಾಲಿಕ ಪರಿಹಾರ ಮಾತ್ರ. ತಾತ್ಕಾಲಿಕ ಉಪಶಮನ ದಿಂದ ಕೃಷಿ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಪ್ರತಿಪಾದಿಸಿದ್ದಾರೆ. ಕಳೆದ ಐದು ದಿನಗಳಿಂದ ನಗರದ ಜಿಕೆವಿಕೆಯಲ್ಲಿ ಆಯೋಜನೆಗೊಂಡಿದ್ದ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದ ಸಮಾರೋಪ ಸಮಾರಂಭ ದಲ್ಲಿ ಮಾತನಾಡಿದ ಅವರು, ಉಚಿತ ವಿದ್ಯುತ್, ರೈತರ ಸಾಲ ಮನ್ನಾದಿಂದ ಯಾವುದೇ ಸಾಧನೆ ಆಗುವುದಿಲ್ಲ. ನಿಜವಾಗಿ ಸಾಲಮನ್ನಾ ಇರುವುದೇ ಆಗಿದ್ದರೆ ನಾನು ಸಹ ಬ್ಯಾಂಕಿನಿಂದ ಹಣ ಪಡೆದುಕೊಳ್ಳುತ್ತಿದ್ದೆ ಎಂದರು….

ಜು.12ರಂದು ಮೈಸೂರಿಗೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಭೇಟಿ
ಮೈಸೂರು

ಜು.12ರಂದು ಮೈಸೂರಿಗೆ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಭೇಟಿ

July 7, 2019

ಜು.13ರ ಸಿಐಐಎಲ್ ಸುವರ್ಣ ಮಹೋತ್ಸವದಲ್ಲಿ ಭಾಗಿ ಮೈಸೂರು, ಜು.6(ಆರ್‍ಕೆ)- ಭಾರತದ ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಜುಲೈ 12ರಂದು ಮೈಸೂರಿಗೆ ಆಗಮಿಸುವರು. ಜುಲೈ 12ರಂದು ಸಂಜೆ 6.30ಗಂಟೆಗೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ನೇರವಾಗಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವವರು ಅಂದು ರಾತ್ರಿ ಮೈಸೂರಿನ ನಜರ್‍ಬಾದ್‍ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಲಿರುವ ಅವರು, ಮರು ದಿನ (ಜು.13) ಬೆಳಿಗ್ಗೆ 9.30 ಗಂಟೆಗೆ ಹುಣಸೂರು ರಸ್ತೆಯಲ್ಲಿ ರುವ ಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ (ಸಿಐಐಎಲ್)ಯಲ್ಲಿ ಏರ್ಪಡಿಸಿರುವ ಸಂಸ್ಥೆಯ…

ಗೂಗಲ್ ಗುರುವಿನ ಸ್ಥಾನ ತುಂಬದು
ಮೈಸೂರು

ಗೂಗಲ್ ಗುರುವಿನ ಸ್ಥಾನ ತುಂಬದು

August 29, 2018

ಮೈಸೂರು: ವಿಶ್ವಕ್ಕೇ ಮಾದರಿಯಾಗಿದ್ದ ಗುರುಕುಲ ಶಿಕ್ಷಣ ಪದ್ಧತಿಯನ್ನು ಭಾರತದಲ್ಲಿ ಮರು ಸ್ಥಾಪಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಜಿಲ್ಲೆ, ಸುತ್ತೂರು ಶ್ರೀಕ್ಷೇತ್ರ ದಲ್ಲಿ ಇಂದು ಆಯೋಜಿಸಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 103ನೇ ಜಯಂತಿ ಮಹೋ ತ್ಸವ ಹಾಗೂ ಶ್ರೀ ಚೆನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಹಿಂದೆ ಗುರು ಕುಲ ಮಾದರಿ ಶಿಕ್ಷಣ ಹಾಸುಹೊಕ್ಕಾಗಿತ್ತು….

ಮೈಸೂರಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು
ಮೈಸೂರು

ಮೈಸೂರಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

August 28, 2018

ಮೈಸೂರು: ಭಾರತದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಇಂದು ಮೈಸೂರಿಗೆ ಆಗಮಿಸಿದರು. ದೆಹಲಿಯಿಂದ ಇಂಡಿಯನ್ ಏರ್‍ಫೋರ್ಸ್ ವಿಶೇಷ ವಿಮಾನದಲ್ಲಿ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ, ಮೇಯರ್ ಬಿ. ಭಾಗ್ಯವತಿ ಅವರು ಪುಷ್ಪಗುಚ್ಛ ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಐಜಿಪಿ ಶರತ್‍ಚಂದ್ರ, ನಗರ ಪೊಲೀಸ್ ಕಮೀಷ್ನರ್ ಡಾ. ಎ. ಸುಬ್ರಹ್ಮಣ್ಯೇಶ್ವರರಾವ್, ಜೆಎಸ್‍ಎಸ್ ವಿದ್ಯಾಪೀಠದ ಎಕ್ಸಿಕ್ಯೂಟಿವ್ ಸೆಕ್ರೆಟರಿ ಡಾ. ಸಿ.ಜಿ. ಬೆಟಸೂರ ಮಠ ಸೇರಿದಂತೆ ಹಲವರು…

Translate »