ಮೈಸೂರು: ಮನೆಯ ಕಿಟಕಿ ಸರಳು ಮುರಿದು 2.5 ಲಕ್ಷ ರೂ. ಮೌಲ್ಯದ ನಗದು ಹಾಗೂ ಚಿನ್ನಾಭರಣ ಕಳವು ಮಾಡಿರುವ ಘಟನೆ ಮೈಸೂರಿನ ಜೆ.ಪಿ.ನಗರದಲ್ಲಿ ಜುಲೈ 13 ರಂದು ಸಂಭವಿಸಿದೆ. ಜೆಪಿ ನಗರ ‘ಎಫ್’ ಬ್ಲಾಕ್ ನಿವಾಸಿಯಾದ ನಿವೃತ್ತ ಅಬಕಾರಿ ಇನ್ಸ್ಪೆಕ್ಟರ್ ಚಂದ್ರಶೇಖರ್ ಎಂಬುವರ ಮನೆಯಲ್ಲಿ ಕಳವು ಮಾಡಲಾಗಿದೆ. ಸಮಾರಂಭವೊಂದರ ಕಾರಣ, ಮನೆಗೆ ಬೀಗ ಹಾಕಿಕೊಂಡು ಕುಟುಂಬ ಸಮೇತ ಜುಲೈ 11 ರಂದು ಬೆಂಗಳೂರಿಗೆ ತೆರಳಿದ ಅವರು, ಜುಲೈ 14 ರಂದು ವಾಪಸ್ ಬಂದಾಗ ಕಿಟಕಿ ಸರಳು ಮುರಿದಿರುವುದು…
ಮೈಸೂರು
ಮಹಿಳೆ ಪ್ರಜ್ಞೆ ತಪ್ಪಿಸಿ 5 ಲಕ್ಷ ನಗದು, ಚಿನ್ನಾಭರಣ ಕಳವು
July 9, 2018ಮೈಸೂರು: ವಂಚಕಿಯೊಬ್ಬಳು ಸಹಾಯ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಪ್ರಜ್ಞೆ ತಪ್ಪಿಸಿ, ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನು ದೋಚಿ ಪರಾರಿಯಾಗಿರುವ ಘಟನೆ ಮೈಸೂರಿನಲ್ಲಿ ಭಾನುವಾರ ಹಾಡಹಗಲೇ ನಡೆದಿದ್ದು, ನಾಗರಿಕರ ಬೆಚ್ಚಿ ಬೀಳಿಸಿದೆ. ಮೈಸೂರಿನ ಕನಕಗಿರಿ ಬಡಾವಣೆಯ ನಿವಾಸಿ ನಾಗರಾಜು ಅವರ ಪತ್ನಿ ಲಕ್ಷ್ಮೀ (40) ಅವರು ಮನೆಯಲ್ಲಿ ಒಬ್ಬರೇ ಇದ್ದಾಗ ಹೊಂಚು ಹಾಕಿದ್ದ ವಂಚಕಿ, ಸಹಾಯ ಕೇಳುವ ನೆಪದಲ್ಲಿ ಬಂದು, ಸುಮಾರು 300 ಗ್ರಾಂ ತೂಕದ ಚಿನ್ನಾಭರಣ ಹಾಗೂ 5 ಲಕ್ಷ ರೂ. ಹಣವನ್ನು…