ಮೈಸೂರು, ಫೆ.11(ವೈಡಿಎಸ್)- ಮೈಸೂರಿನ ಪ್ರತಿಷ್ಠಿತ ಬಡಾವಣೆ ವಿಜಯನಗರ 1ನೇ ಹಂತದ ಕ್ರೀಡಾಂಗಣ ಅವ್ಯವಸ್ಥೆಗಳ ಆಗರವಾಗಿದೆ. ಇಲ್ಲಿ ಸೌಲಭ್ಯಗಳಿಗಿಂತ ಸಮಸ್ಯೆಗಳೇ ಹೆಚ್ಚಿವೆ! `ಮುಡಾ’ ನಿರ್ಮಿಸಿದ ಸ್ಪೋಟ್ರ್ಸ್ ಕಾಂಪ್ಲೆಕ್ಸ್ನಲ್ಲಿ ಒಳಾಂಗಣ ಕ್ರೀಡಾಂಗಣ, ಕ್ರಿಕೆಟ್, ಬ್ಯಾಸ್ಕೆಟ್ಬಾಲ್, ಟೆನ್ನಿಸ್ ಕೋರ್ಟ್ ಇವೆ. ಕ್ರೀಡಾಂಗಣದಲ್ಲಿ ಮೂಲಸೌಕರ್ಯ ಸಮಸ್ಯೆ ಒಂದೆಡೆಯಾದರೆ, ಮತ್ತೊಂದೆಡೆ ಕುಡು ಕರ ಹಾವಳಿ. ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಬರುವ ಕ್ರೀಡಾಪಟುಗಳು, ವಾಯುವಿಹಾರಿಗಳನ್ನು ಮದ್ಯದ ಬಾಟಲಿಗಳು, ಕಸದ ರಾಶಿ, ಆಳೆ ತ್ತರ ಬೆಳೆದ ಗಿಡಗಂಟಿ ಸ್ವಾಗತಿಸುತ್ತವೆ. ವಿಷ ಜಂತುಗಳ ಆವಾಸ ಸ್ಥಾನವಾಗಿರುವುದರಿಂದ ಜನರು ಇಲ್ಲಿ…
ಮೈಸೂರು
ನಗದೀಕರಣದಿಂದ ವಾತಾವರಣದಲ್ಲಿ ಏರುಪೇರು
July 9, 2018ಮೈಸೂರು: ನಗರೀಕರಣದಿಂದ ನಗರದಲ್ಲಿ ಮರಗಳ ಸಂಖ್ಯೆ ಕಡಿಮೆ ಯಾಗುತ್ತಿರುವ ಕಾರಣ ವಾತಾವರಣದಲ್ಲಿ ಏರುಪೇರಾಗುತ್ತಿದೆ ಎಂದು ಅರಣ್ಯ ಇಲಾಖೆಯ ಸಿಸಿಎಫ್ ಕರುಣಾಕರನ್ ಅಭಿಪ್ರಾಯಪಟ್ಟರು. ವಿಜಯನಗರ ಒಂದನೇ ಹಂತದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ರೋಟರಿ ಮೈಸೂರು ಉತ್ತರ ಸಹಯೋಗ ದೊಂದಿಗೆ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಮುಂದಿನ ಉದ್ಯಾನವನ ದಲ್ಲಿ ಯೋಗ ಮಂಟಪದ ಪ್ರಥಮ ವಾರ್ಷಿ ಕೋತ್ಸವ ಸಮಾರಂಭ ಹಾಗೂ ಗಿಡ ನೆಡುವುದು ಮತ್ತು ಸೊಳ್ಳೆ ನಿರ್ಮೂಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಈ ಹಿನ್ನೆಲೆಯಲ್ಲಿ ಬಡಾವಣೆಯ ಜನರು ಮನೆಗೆರಡರಂತೆ…