Tag: Vijayanagar Police

ಮೈಸೂರಲ್ಲಿ ಶೂಟೌಟ್: ಗ್ಯಾಂಗ್‍ಸ್ಟರ್ ಬಲಿ
ಮೈಸೂರು

ಮೈಸೂರಲ್ಲಿ ಶೂಟೌಟ್: ಗ್ಯಾಂಗ್‍ಸ್ಟರ್ ಬಲಿ

May 17, 2019

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್ಥಿಕ ಅಪರಾಧ ಕೃತ್ಯದಲ್ಲಿ ತೊಡಗಿದ್ದ ಉತ್ತರ ಭಾರತದ ಗ್ಯಾಂಗ್‍ಸ್ಟರ್ ಓರ್ವ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಆತನ ಜೊತೆಗಿದ್ದ ಮತ್ತಿ ಬ್ಬರು ಶಸ್ತ್ರಸಜ್ಜಿತ ಗ್ಯಾಂಗ್‍ಸ್ಟರ್‍ಗಳು ಪರಾರಿ ಯಾಗಿದ್ದು, ಅವರ ಸೆರೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಹೆಬ್ಬಾಳು ರಿಂಗ್ ರಸ್ತೆ ಬಳಿ ಉತ್ತರ ಭಾರತದ ಗ್ಯಾಂಗ್‍ಸ್ಟರ್‍ಗಳನ್ನು ವಿಜಯ ನಗರ ಠಾಣೆ ಇನ್ಸ್‍ಪೆಕ್ಟರ್ ಬಿ.ಜಿ.ಕುಮಾರ್ ಮತ್ತು ಸಿಬ್ಬಂದಿ ಬಂಧಿಸಲು ಮುಂದಾ ದಾಗ ಪೊಲೀಸರ ಮೇಲೆಯೇ ಪಿಸ್ತೂಲ್ ನಿಂದ ಗುಂಡು ಹಾರಿಸಲು ಮುಂದಾದ ಗ್ಯಾಂಗ್‍ಸ್ಟರ್‍ವೊಬ್ಬನನ್ನು ಇನ್ಸ್‍ಪೆಕ್ಟರ್ ಬಿ.ಜಿ.ಕುಮಾರ್…

ಮೈಸೂರಲ್ಲಿ ಉದ್ಯಮಿ ದೋಚಿದ್ದ ನಾಲ್ವರ ಬಂಧನ
ಮೈಸೂರು

ಮೈಸೂರಲ್ಲಿ ಉದ್ಯಮಿ ದೋಚಿದ್ದ ನಾಲ್ವರ ಬಂಧನ

October 31, 2018

ಮೈಸೂರು: ಮೈಸೂರು ಉದ್ಯಮಿಯಿಂದ 6 ಲಕ್ಷ ರೂ. ವಿದೇಶಿ ಕರೆನ್ಸಿ ಸೇರಿ 25 ಲಕ್ಷ ರೂ. ದೋಚಿ ತಲೆಮರೆಸಿಕೊಂಡಿದ್ದ ನಾಲ್ವರು ದುಷ್ಕರ್ಮಿಗಳನ್ನು 40 ದಿನಗಳ ನಂತರ ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಮೈಸೂರು ವಿಜಯನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು, ಮಿರ್ಲೆ ನಿವಾಸಿ ಸುರೇಶ್ ಮಗ ಶ್ರೀಧರ್ (28), ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ರಮೇಶ್ ಮಗ ಪ್ರಸಾದ್(24), ಅಮೃತ ಹಳ್ಳಿ ನಿವಾಸಿ ಶ್ರೀನಿವಾಸ್ ಮಗ ಭರತ್ ಕುಮಾರ್(20) ಹಾಗೂ ಮೈಸೂರು ತಾಲೂಕು ಕೂರ್ಗಳ್ಳಿ ನಿವಾಸಿ…

ಜೈಲು ಸೇರಿದ ಪತ್ನಿ, ಪುತ್ರಿ ಕೊಂದ ಟೆಕ್ಕಿ
ಮೈಸೂರು

ಜೈಲು ಸೇರಿದ ಪತ್ನಿ, ಪುತ್ರಿ ಕೊಂದ ಟೆಕ್ಕಿ

May 29, 2018

ಮೈಸೂರು: ಪತ್ನಿ ಹಾಗೂ ಪುತ್ರಿಯನ್ನು ಬರ್ಬರವಾಗಿ ಹತ್ಯೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಟೆಕ್ಕಿ ಪ್ರಜ್ವಲ್‍ನನ್ನು ಬಂಧಿಸಿ ವಿಜಯನಗರ ಠಾಣೆ ಪೊಲೀಸರು ಜೈಲಿಗಟ್ಟಿದ್ದಾರೆ. ಅಪೋಲೋ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜೋಡಿ ಕೊಲೆ ಆರೋಪಿ ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಇನ್ಸ್‍ಪೆಕ್ಟರ್ ಅನಿಲ್‍ಕುಮಾರ್ ಇಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಎನ್.ಆರ್. ಉಪ ವಿಭಾಗದ ಎಸಿಪಿ ಸಿ. ಗೋಪಾಲ್ ತಿಳಿಸಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದ ನಿವಾಸಿಯಾದ ಆರ್. ಪ್ರಜ್ವಲ್ ಮೇ 23…

ಪ್ರಿಯಕರನ ಅವಾಜ್‍ನಿಂದ ಬೇಸತ್ತು ನೇಣು ಹಾಕಿಕೊಂಡು ಯುವತಿ ಆತ್ಮಹತ್ಯೆ
ಮೈಸೂರು

ಪ್ರಿಯಕರನ ಅವಾಜ್‍ನಿಂದ ಬೇಸತ್ತು ನೇಣು ಹಾಕಿಕೊಂಡು ಯುವತಿ ಆತ್ಮಹತ್ಯೆ

May 25, 2018

ಮೈಸೂರು: ಪ್ರೀತಿಸಿದ ಹುಡುಗ ತನಗೆ ಅವಾಜ್ ಹಾಕಿ ಅಪಮಾನ ಮಾಡಿದನೆಂದು ಬೇಸತ್ತ ಯುವತಿ ಡೆತ್ ನೋಟ್ ಬರೆದಿಟ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಬೆಳವಾಡಿಯಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಬೆಳವಾಡಿಯ ಧನ್ಯ(19) ನೇಣ ಗೆ ಶರಣಾದ ಯುವತಿ. ಮೇಟಗಳ್ಳಿ ಬಡಾವಣೆಯ ಬೀನು ಎಂಬುವವನನ್ನು ಪ್ರೀತಿಸುತ್ತಿದ್ಧ ಯುವತಿ ಮದುವೆಯಾಗುವಂತೆ ಕೇಳಿದ್ದಳು. ಅಲ್ಲದೆ ಆತನನ್ನು ಮನೆಗೆ ಕರೆತರುವಂತೆ ಧನ್ಯ ಪೋಷಕರು ಒತ್ತಾಯಿಸಿದ್ದರು ಎಂದು ಹೇಳಲಾಗಿದೆ. ಅದಕ್ಕಾಗಿ ತನ್ನ ಮನೆಗೆ ಬರುವಂತೆ ಬೀನುವನ್ನು ಆಹ್ವಾನಿಸಿದ್ದ ಪ್ರಿಯತಮೆಗೆ ಅವಾಚ್ಯ ಶಬ್ಧಗಳಿಂದ…

Translate »