ಮೈಸೂರು: ಮೈಸೂರಿನ ವಿಜಯನಗರ ವಾಟರ್ ಟ್ಯಾಂಕ್ ವೃತ್ತದ ಬಳಿ ಮಹದೇಶ್ವರ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆ ಒಂದನೇ ಮುಖ್ಯ ರಸ್ತೆಯಲ್ಲಿ ಅನಧಿಕೃತ ವಾಣಿಜ್ಯ ಮಳಿಗೆಗಳು ತಲೆಯೆತ್ತಿದ್ದು, ಇದರಿಂದ ಈ ಭಾಗದ ನಿವಾಸಿಗಳ ನೆಮ್ಮದಿ ಹಾಳಾಗಿದೆ ಎಂದು ನೊಂದ ನಿವಾಸಿಗಳು ದೂರಿದ್ದಾರೆ. ನೊಂದ ನಿವಾಸಿಗಳ ಪರವಾಗಿ ಕೃಷ್ಣಪ್ಪ ಎಂಬುವವರು ಗುರುವಾರ ಮೈಸೂರು ಜಿಲ್ಲಾ ಪತ್ರ ಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಗರಪಾಲಿಕೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಡಾವಣೆಯ 1ನೇ ಮುಖ್ಯ ರಸ್ತೆಂiÀiಲ್ಲಿ 3 ಚಹಾ ಅಂಗಡಿ,…