ಬೆಂಗಳೂರು: ಮೈಸೂರಿನ ವಿಜಯಶ್ರೀಪುರ ಬಡಾವಣೆ ನಿವಾಸಿಗಳ ವಿವಾದ ಸಂಬಂಧ ವಸ್ತು ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತಂದು, ನಿವಾಸಿಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಬೆಂಗಳೂರಿನ ರೇಸ್ಕೋರ್ಸ್ ರಸ್ತೆ ಯಲ್ಲಿರುವ ಖನಿಜ ಭವನದಲ್ಲಿ ವಿಜಯಶ್ರೀಪುರ ಬಡಾವಣೆ ವಿವಾದ ಸಂಬಂಧಿತ ಸಭೆ ನಡೆಸಿದ ಅವರು, ಸುಪ್ರೀಂಕೋರ್ಟ್ನಲ್ಲಿ ದಾವೆ ಹೂಡಿರುವ ಕಾಂತರಾಜೇ ಅರಸ್ ಹಾಗೂ ಅವರ ಪರ ವಕೀಲರೊಂದಿಗೆ ಮಾತನಾಡಿ, ಮೊಕದ್ದಮೆ ವಾಪಸ್ಸು ತೆಗೆದುಕೊಳ್ಳುವಂತೆ ಮನವರಿಕೆ ಮಾಡಿಕೊಡುತ್ತೇವೆ. ಒಟ್ಟಾರೆ ನಿಮಗೆ ಅನುಕೂಲವಾಗುವಂತೆ ಸರ್ಕಾರ ಕ್ರಮ…
ಮೈಸೂರು
ವಿಜಯಶ್ರೀಪುರ ವಿವಾದ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಮನೆಗಳ ಉಳಿಸಲು ಸರ್ವಪ್ರಯತ್ನ
September 7, 2018ಆತಂಕಕ್ಕೀಡಾಗಿರುವ ನಿವಾಸಿಗಳಿಗೆ ಶಾಸಕ ಎಲ್.ನಾಗೇಂದ್ರ ಅಭಯ ಮೈಸೂರು: ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವ ರೊಂದಿಗೆ ಚರ್ಚಿಸಿ, ವಿಜಯಶ್ರೀಪುರ ಬಡಾ ವಣೆಯಲ್ಲಿನ ಮನೆಗಳನ್ನು ಉಳಿಸಲು ಸರ್ವ ಪ್ರಯತ್ನ ಮಾಡುವುದಾಗಿ ಶಾಸಕ ಎಲ್.ನಾಗೇಂದ್ರ, ಮನೆ ಕಳೆದುಕೊಳ್ಳುವ ಆತಂಕದಲ್ಲಿರುವ ನಿವಾಸಿಗಳಿಗೆ ಇಂದಿಲ್ಲಿ ಅಭಯ ನೀಡಿದ್ದಾರೆ. ರಾಜ್ಯ ಹೈಕೋರ್ಟ್ ಮೇಲ್ಮನವಿಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ವಿಜಯಶ್ರೀಪುರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳೊಂದಿಗೆ ಇಂದು ಬಡಾವಣೆಯಲ್ಲಿ ಸಭೆ ನಡೆಸಿ, ಸಮಾಲೋಚಿಸಿದ ಶಾಸಕರು ವಸ್ತುಸ್ಥಿತಿಯ ಮಾಹಿತಿ ಪಡೆದರು. ಈ ಹಿಂದೆಯೇ ಮುಡಾದಿಂದ ಭೂ ಸ್ವಾಧೀನವಾಗಿರುವುದರಿಂದ ವಿಜಯಶ್ರೀಪುರದ ಸರ್ವೆ…