ಬೆಂಗಳೂರು: ಕಾರಿನ ಟೈರ್ ಪಂಕ್ಚರ್ ಆಗಿರುವುದಾಗಿ ಹೇಳಿ ಕನ್ನಡ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ರಾಜ್ ಅವರ ಗಮನ ಬೇರೆಡೆ ಸೆಳೆದ ಕಳ್ಳರು ಕಾರಿನಲ್ಲಿದ್ದ 1 ಲಕ್ಷ ರೂ. ಕದ್ದೊಯ್ದ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಶುಕ್ರವಾರ ತಮ್ಮ ತೋಟದ ಕೆಲಸಗಾರರಿಗೆ ವೇತನ ಪಾವತಿಸುವ ಸಲುವಾಗಿ ವಿನೋದ್ ರಾಜ್ ಅವರು ಬ್ಯಾಂಕ್ನಿಂದ ಒಂದು ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಂಡು ತಂದಿದ್ದರು. ನೆಲಮಂಗಲ ಪಟ್ಟಣದ, ಇಂಡಸ್ಲ್ಯಾಂಡ್ ಬ್ಯಾಂಕ್ನಿಂದ ಹಣ ತಂದಿದ್ದ ನಟ ಕಾರನ್ನು ಸಿಎನ್ಆರ್ ಬಟ್ಟೆ…