ಗೋಣಿಕೊಪ್ಪಲು: ವಿರಾಜ ಪೇಟೆ ತಾಲೂಕು ಕಾರ್ಯನಿರತ ಪತ್ರ ಕರ್ತರ ಸಂಘದ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ ನಡೆಯಿತು. ಸಂಘದ ಸಭಾಂಗಣದಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ 11 ಮಂದಿ ಆಡಳಿತ ಮಂಡ ಳಿಗೆ ಅವಿರೋಧವಾಗಿ ಆಯ್ಕೆಯಾದರು. ನೂತನ ಆಡಳಿತ ಮಂಡಳಿ ಅಧ್ಯಕ್ಷ ರಾಗಿ ಸಣ್ಣುವಂಡ ಎಂ.ಚೆಂಗಪ್ಪ, ಉಪಾ ಧ್ಯಕ್ಷರಾಗಿ ಆರ್. ಸುಬ್ರಮಣಿ , ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ.ರಜಿತ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಸಣ್ಣುವಂಡ ಕಿಶೋರ್ ನಾಚಪ್ಪ, ಖಜಾಂಜಿಯಾಗಿ ಡಿ.ಪಿ.ರಾಜೇಶ್, ನಿರ್ದೇಶಕರುಗಳಾಗಿ ಅಜಿತ್ ಕರುಂಬಯ್ಯ, ವಿ.ವಿ.ಅರುಣ್ ಕುಮಾರ್, ಎ.ಎಸ್.ಮುಸ್ತಫಾ, ಜಗ ದೀಶ್,…