Tag: Vishwakarma Community

ವಿಶ್ವಕರ್ಮ ಜನಾಂಗದಿಂದ ಜಗತ್ತಿಗೆ ವಿಶೇಷ ಕೊಡುಗೆ
ಚಾಮರಾಜನಗರ

ವಿಶ್ವಕರ್ಮ ಜನಾಂಗದಿಂದ ಜಗತ್ತಿಗೆ ವಿಶೇಷ ಕೊಡುಗೆ

November 20, 2018

ಚಾಮರಾಜನಗರ: ತಾಲೂಕಿನ ಅಂಕನಶೆಟ್ಟಿಪುರ ಕ್ವಾಟ್ರಸ್‍ನಲ್ಲಿ ನಡೆದ ಶ್ರೀ ಮಹಾಗಣಪತಿ ಶ್ರೀ ಕಾಳಿಕಾಂಬ ಹಾಗೂ ಮಂಟೆಸ್ವಾಮಿ ಕಂಡಾಯ ನೂತನ ವಿಗ್ರಹ ಪ್ರತಿಷ್ಠಾಪನಾ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯನ್ನು ಅರೆಮಾದನಹಳ್ಳಿ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶ್ರೀ ಶಿವಸುಜ್ಞಾನತೀರ್ಥಮಹಾಸ್ವಾಮೀಜಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿಶ್ವಕರ್ಮ ಜನಾಂಗವು ಇಡೀ ವಿಶ್ವಕ್ಕೆ ತನ್ನದೆ ಆದ ಕೊಡುಗೆಯನ್ನು ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಪಂಚಶಿಲ್ಪಕಲೆ ಮೂಲಕ ತಮ್ಮ ಕಾಯಕದ ನಿಷ್ಠೆಯನ್ನು ಮಾಡುತ್ತಿದ್ದಾರೆ. ದೇವಸ್ಥಾನಗಳು ನಿಜವಾದ ಶ್ರದ್ಧಾಭಕ್ತಿ ಕೇಂದ್ರವಾಗಬೇಕು ಎಂದು ಕಿವಿಮಾತು ಹೇಳಿದರು. ದೇವಸ್ಥಾನಗಳ…

ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ
ಹಾಸನ

ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರ

September 23, 2018

ಹಾಸನ: ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದದ್ದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಹಾಸನಾಂಬ ಕಲಾಭವನದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಮಹತ್ವ ಇದೆ. ಅದನ್ನು ಗೌರವಿಸಬೇಕು ಎಂದರು. ವಿಶ್ವಕರ್ಮ ಜನಾಂಗವಿಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ಏಕೆಂದರೆ ಅಭಿವೃದ್ಧಿಗೆ ಪೂರಕವಾದ ವಿಶ್ವಕರ್ಮ ಸಮಾಜದ ಕುಲ ಕಸುಬುಗಳಿವೆ. ಆದರೆ ಈ ಸಮುದಾಯ ತಮ್ಮ…

ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ
ಚಾಮರಾಜನಗರ

ಸಮಾಜಕ್ಕೆ ವಿಶ್ವಕರ್ಮರ ಕೊಡುಗೆ ಅಪಾರ

September 23, 2018

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅಭಿಪ್ರಾಯ ಚಾಮರಾಜನಗರ:  ‘ಸಮಾಜದ ದೈನಂದಿನ ಬದುಕಿಗೆ ಅವಶ್ಯವಿರುವ ಅನೇಕ ವಸ್ತು ಸಲಕರಣೆಗಳನ್ನು ಪರಿಣತಿಯಿಂದ ತಯಾರಿಸಿಕೊಡುವ ವಿಶ್ವಕರ್ಮ ಸಮು ದಾಯ ತಾಂತ್ರಿಕವಾಗಿ ಮೂಲಪುರುಷರು’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಹೇಳಿದರು. ನಗರದ ಜೆ.ಎಚ್.ಪಟೇಲ್ ಸಭಾಂಗಣ ದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳ ಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು….

ಬೇರೆಯವರಿಗೋಸ್ಕರವೇ ಬದುಕು ಮುಡಿಪಾಗಿಟ್ಟು ದುಡಿಯುವ ಶ್ರಮಜೀವಿ ಸಮುದಾಯ ವಿಶ್ವಕರ್ಮ
ಮೈಸೂರು

ಬೇರೆಯವರಿಗೋಸ್ಕರವೇ ಬದುಕು ಮುಡಿಪಾಗಿಟ್ಟು ದುಡಿಯುವ ಶ್ರಮಜೀವಿ ಸಮುದಾಯ ವಿಶ್ವಕರ್ಮ

September 18, 2018

ಮೈಸೂರು: ವಿಗ್ರಹಗಳ ಕೆತ್ತನೆ, ಮರಗೆಲಸ, ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ ಹೀಗೆ ಮನುಷ್ಯ ಜೀವನದಲ್ಲಿ ಅಗತ್ಯವಿರುವುದೆಲ್ಲವೂ ವಿಶ್ವಕರ್ಮ ಸಮುದಾಯದ ಕೊಡುಗೆ. ದೈಹಿಕ ಶ್ರಮ ವಹಿಸಿ ದುಡಿಯುವ ಸಮುದಾಯವೆಂದರೆ ಅದು ವಿಶ್ವಕರ್ಮರು ಮಾತ್ರ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅಭಿಪ್ರಾಯಪಟ್ಟರು. ಮೈಸೂರಿನ ಕಲಾಮಂದಿರದಲ್ಲಿ ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಶ್ವಕರ್ಮ ಜಯಂತ್ಯೋತ್ಸವ ಸಮಿತಿ ಜಂಟಿಯಾಗಿ ಆಯೋಜಿ ಸಿದ್ದ ಜಿಲ್ಲಾ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ…

ವಿಶ್ವಕರ್ಮ ಸಮುದಾಯದಿಂದ ಸಮಾಜಕ್ಕೆ ಅನನ್ಯ ಕೊಡುಗೆ
ಕೊಡಗು

ವಿಶ್ವಕರ್ಮ ಸಮುದಾಯದಿಂದ ಸಮಾಜಕ್ಕೆ ಅನನ್ಯ ಕೊಡುಗೆ

September 18, 2018

ಮಡಿಕೇರಿ: ವಿಶ್ವಕರ್ಮ ಸಮಾಜದ ಬಂಧುಗಳು ಮರದ ಕೆತ್ತನೆ, ಚಿನ್ನದ ಕೆಲಸ ಹೀಗೆ ನಾನಾ ವೃತ್ತಿಪರ ಕ್ಷೇತ್ರದಲ್ಲಿ ತೊಡ ಗಿಸಿಕೊಂಡು, ಸಮಾಜಕ್ಕೆ ತಮ್ಮದೇ ಆದ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಶ್ಲಾಘಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಮೈತ್ರಿ ಸಭಾಂಗಣ ದಲ್ಲಿ ಸೋಮವಾರ ನಡೆದ ‘ವಿಶ್ವ ಕರ್ಮ ಜಯಂತ್ಯುತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿಶ್ವಕರ್ಮ ಎಂದರೆ ವಿಶ್ವದ ಸೃಷ್ಟಿಕರ್ತ, ಆದ್ದರಿಂದ ಇಡೀ…

ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮಸಮುದಾಯದ ಕೊಡುಗೆ ಅಪಾರ
ಹಾಸನ

ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮಸಮುದಾಯದ ಕೊಡುಗೆ ಅಪಾರ

September 18, 2018

ಹಾಸನ: ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾದದ್ದು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜ್ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಹಾಸನಾಂಬ ಕಲಾಭವನದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಯೊಂದು ಸಮುದಾಯಕ್ಕೂ ತನ್ನದೇ ಆದ ಮಹತ್ವ ಇದೆ. ಅದನ್ನು ಗೌರವಿಸಬೇಕು ಎಂದರು. ವಿಶ್ವಕರ್ಮ ಜನಾಂಗವಿಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ಏಕೆಂದರೆ ಅಭಿವೃದ್ಧಿಗೆ ಪೂರಕವಾದ ವಿಶ್ವಕರ್ಮ ಸಮಾಜದ ಕುಲ ಕಸುಬುಗಳಿವೆ. ಆದರೆ ಈ ಸಮುದಾಯ…

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಂಡಗಣ್ಣ ವಿಶ್ವಕರ್ಮ ನೇಮಕಕ್ಕೆ ಮನವಿ
ಮೈಸೂರು

ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಂಡಗಣ್ಣ ವಿಶ್ವಕರ್ಮ ನೇಮಕಕ್ಕೆ ಮನವಿ

June 24, 2018

ಮೈಸೂರು: ಜೆಡಿಎಸ್ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಮುಖಂಡ ಕೆಂಡಗಣ್ಣ ವಿಶ್ವಕರ್ಮ ಅವರಿಗೆ ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮೈಸೂರು ಜಿಲ್ಲಾ ವಿಶ್ವಕರ್ಮ ಯುವ ಜಾಗೃತಿ ವೇದಿಕೆಯ ಪ್ರಧಾನ ಕಾರ್ಯದರ್ಶಿ ಟಿ.ಎ.ಸಿದ್ದರಾಜು ಒತ್ತಾಯಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಜೆಡಿಎಸ್ ಪರ ಕೆಲಸ ಮಾಡಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಗೆಲುವಿಗೆ ಶ್ರಮಿಸಿದ್ದ ವಿಶ್ವಕರ್ಮ ಸಮುದಾಯ ಮುಖಂಡರಾದ ಕೆಂಡಗಣ್ಣ ಅವರಿಗೆ ರಾಜ್ಯ ವಿಶ್ವಕರ್ಮ…

Translate »