Tag: Vishwanath

ವಿಶ್ವನಾಥ್, ಸಿದ್ದರಾಮಯ್ಯ ಮುಸುಕಿನ ಗುದ್ದಾಟದಿಂದ ಕುರುಬ ಸಮಾಜಕ್ಕೇ ನಷ್ಟ
ಮೈಸೂರು

ವಿಶ್ವನಾಥ್, ಸಿದ್ದರಾಮಯ್ಯ ಮುಸುಕಿನ ಗುದ್ದಾಟದಿಂದ ಕುರುಬ ಸಮಾಜಕ್ಕೇ ನಷ್ಟ

July 1, 2018

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ, ಹಾಲಿ ಶಾಸಕ ಅಡಗೂರು ಹೆಚ್.ವಿಶ್ವನಾಥ್ ನಡುವಿನ ಮುಸುಕಿನ ಗುದ್ದಾಟದಲ್ಲಿ ಕುರುಬ ಸಮಾಜ ಬಡವಾಗುತ್ತಿದೆ ಎಂದು ಹಾಲು ಮತ ಮಹಾಸಭಾದ ರಾಜ್ಯ ಸಂಚಾಲಕ ರಾಜು ಮೌರ್ಯ ದಾವಣಗೆರೆ ಬೇಸರ ವ್ಯಕ್ತಪಡಿಸಿದ್ದಾರೆ. ದೇಶದಲ್ಲಿ 14 ಕೋಟಿಯಷ್ಟಿರುವ ವಿವಿಧ ಹೆಸರುಗಳಿಂದ ಕರೆಯಲ್ಪಡುತ್ತಿರುವ ಕುರುಬ ಸಮಾಜದ ಜನಸಂಖ್ಯೆ ರಾಜ್ಯದ 30 ಜಿಲ್ಲೆಗಳಲ್ಲೂ ವಿಸ್ತಾರವಾಗಿ ಹರಡಿಕೊಂಡಿದೆ. ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಅಭಿವೃದ್ದಿ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಜೀವಿಸುತ್ತಿರುವ ಸಮುದಾಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರು…

Translate »