ಬೆಂಗಳೂರು: ಮತದಾರರ ದೃಢೀಕರಣ ಆಂದೋಲನದ (ಇವಿಪಿ) ಅವಧಿಯನ್ನು ನ.18ರವರೆಗೂ ವಿಸ್ತರಿಸಿ ಕೇಂದ್ರ ಚುನಾವಣಾ ಆಯೋಗ ಶುಕ್ರ ವಾರ ಆದೇಶ ಹೊರಡಿಸಿದೆ. `ಸಂಪೂರ್ಣ ದೋಷಮುಕ್ತ ಮತದಾರರ ಪಟ್ಟಿ’ ಸಿದ್ಧಪಡಿಸುವ ಉದ್ದೇಶದಿಂದಲೇ ಕೇಂದ್ರ ಚುನಾವಣಾ ಆಯೋಗ ಈ ಆಂದೋ ಲನವನ್ನು ಕೈಗೆತ್ತಿಕೊಂಡಿದೆ. ಮತದಾನ ದಿನ ಮತದಾರರು ಪಟ್ಟಿಯಲ್ಲಿ ನಮ್ಮ ಹೆಸರಿಲ್ಲ, ವಿಳಾಸ ತಪ್ಪಾಗಿದೆ, ಬೂತ್ ಗೊಂದಲ ಎಂದು ದೂರುವಂತಾಗಬಾರದು. ಹಾಗಾಗಿ ಮತದಾರರ ಪಟ್ಟಿಯಲ್ಲಿನ ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಆಯೋಗವು ಈ ಆಂದೋಲನ ನಡೆಸಿದೆ. ದೋಷಮುಕ್ತ ಮತದಾರರ…
ಮತದಾರರನ್ನು ಸೆಳೆಯಲು ಸ್ವೀಪ್ ಕಾರ್ಯಕ್ರಮ
March 12, 2019ಮೈಸೂರು: ಮತದಾರರನ್ನು ಸೆಳೆದು ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ‘ಸ್ವೀಪ್’ ಕಾರ್ಯ ಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಜ್ಯೋತಿ ತಿಳಿಸಿದ್ದಾರೆ. ಮಾರ್ಚ್ 4ರವರೆಗೆ 36,163 ಯುವ ಮತದಾ ರರನ್ನು ನೋಂದಾಯಿಸಲಾಗಿದೆ. ಸ್ವೀಪ್ ಸಮಿತಿ ಯಿಂದ ಕಾಲೇಜುಗಳಿಗೆ ಭೇಟಿ ನೀಡಿ ನಮೂನೆ-6ರ ಮೂಲಕ ಬಿಟ್ಟು ಹೋಗಿರುವ ಮತದಾರರನ್ನು ಸೇರಿಸುವ ಪ್ರಯತ್ನ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ 1145 ‘ಮತದಾರರ ಸಾಕ್ಷ ರತಾ ಕ್ಲಬ್’ಗಳನ್ನು ರಚಿಸಿ ಆ ಮೂಲಕ ವಿದ್ಯಾರ್ಥಿ…
ಮತದಾರರ ಪಟ್ಟಿ ಪರಿಶೀಲನೆ: ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ
July 25, 2018ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ 2019 ರ ಸಂಬಂಧ ಬೂತ್ ಮಟ್ಟದ ಅಧಿಕಾರಿ ಗಳು ಮನೆ ಮನೆಗೆ ಭೇಟಿ ನೀಡಿ ಮತ ದಾರರ ಪಟ್ಟಿ ಪರಿಶೀಲನೆ/ ಮತದಾರರ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಡಿಸಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. ಭಾವಚಿತ್ರವಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2019 ರ ಸಂಬಂಧ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಭಾರತ ಚುನಾವಣಾ ಆಯೋ ಗವು ಬೂತ್ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಲು ಸೂಚಿಸಿದ್ದು, ಆ.10ರವರೆಗೆ ಬೂತ್ ಮಟ್ಟದ ಅಧಿಕಾರಿ…
ಮೈಸೂರು ಮಹಾನಗರ ಪಾಲಿಕೆ ವಾರ್ಡ್ವಾರು ಮತದಾರರ ಪರಿಷ್ಕೃತ ಪಟ್ಟಿ ಸಿದ್ಧ
June 12, 2018ಮೈಸೂರು: ರಾಜ್ಯಾದ್ಯಂತ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಮುಗಿದು ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಕಲ ಸಿದ್ಧತೆ ನಡೆಯುತ್ತಿದೆ. ಸೆಪ್ಟೆಂ ಬರ್ ಮಾಹೆಯಲ್ಲಿ ನಡೆಯಬೇಕಿರುವ ಚುನಾ ವಣೆಗೆ ಮೈಸೂರು ಮಹಾನಗರ ಪಾಲಿಕೆಯು ಸಿದ್ಧತೆ ಮಾಡುತ್ತಿದ್ದು, ಈಗಾಗಲೇ ಮೈಸೂರಿ ನಲ್ಲಿರುವ 65 ವಾರ್ಡ್ಗಳನ್ನು ಪುನರ್ ವಿಂಗ ಡಣೆ ಮಾಡಲಾಗಿದೆ. ಆ ಬಗ್ಗೆ ರಾಜ್ಯ ಪತ್ರದಲ್ಲಿ ಅಧಿಸೂಚನೆಯನ್ನೂ ಪ್ರಕಟಿಸಲಾಗಿದೆ. ಮೈಸೂರು ಮಹಾ ನಗರಪಾಲಿಕೆ ಸೇರಿದಂತೆ ರಾಜ್ಯದ 116 ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಸೆಪ್ಟೆಂಬರ್…
ಅಸಮರ್ಪಕ ಮತದಾರರ ಪಟ್ಟಿ ಪರಿಷ್ಕರಣೆ ಖಂಡಿಸಿ: ಪ್ರತಿಭಟನೆ
June 2, 2018ಮದ್ದೂರು: ಪಟ್ಟಣದ ಪುರ ಸಭಾಧಿಕಾರಿಗಳು ಸ್ಥಳೀಯ ಸಂಸ್ಥೆ ಚುನಾವಣೆ ಮತಪಟ್ಟಿ ಪರಿಷ್ಕರಣೆಯನ್ನು ಸಮರ್ಪಕವಾಗಿ ಮಾಡಿಲ್ಲ ಎಂದು ಆರೋಪಿಸಿ ಭ್ರಷ್ಟಾಚಾರ ನಿರ್ಮೂಲನಾ ಸಂಘಟನೆ ಮತ್ತು ಜಯ ಕರ್ನಾಟಕ ಸಂಘಟನೆ ಕಾರ್ಯ ಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲೂಕು ಕಚೇರಿ ಎದುರು ಜಮಾ ಯಿಸಿದ ಕಾರ್ಯಕರ್ತರು ಪುರಸಭಾಧಿ ಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟಾಚಾರ ನಿರ್ಮೂಲನಾ ಸಂಘಟನೆ ಸಂಚಾಲಕಿ ಪ್ರಿಯಾಂಕ ಅಪ್ಪು ಪಿ.ಗೌಡ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾ ವಣೆ ನಡೆಯುವ ಹಿನ್ನೆಲೆಯಲ್ಲಿ…