Tag: Voting

ಅರಣ್ಯ ಹಕ್ಕು ಕಾಯ್ದೆ ಅಸಮರ್ಪಕ ಅನುಷ್ಠಾನ: ಬುಡಕಟ್ಟು ಸಮುದಾಯದಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ
ಮೈಸೂರು

ಅರಣ್ಯ ಹಕ್ಕು ಕಾಯ್ದೆ ಅಸಮರ್ಪಕ ಅನುಷ್ಠಾನ: ಬುಡಕಟ್ಟು ಸಮುದಾಯದಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆ

April 30, 2018

ಮೈಸೂರು: ಅರಣ್ಯ ಹಕ್ಕು ಕಾಯ್ದೆಯ ಸಮರ್ಪಕ ಅನುಷ್ಠಾನ ಗೊಳಿಸದೇ ಅರಣ್ಯವಾಸಿಗಳನ್ನು ಶೋಷಣೆ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯ ಮತದಾನ ವನ್ನು ಆದಿವಾಸಿ ಸಮುದಾಯಗಳು ಒಕ್ಕೊರಲಿನಿಂದ ಬಹಿಷ್ಕಾರ ಮಾಡುತ್ತಿವೆ ಎಂದು ಅರಣ್ಯವಾಸಿ ಬುಡಕಟ್ಟು ಸಮು ದಾಯಗಳ ಒಕ್ಕೂಟ ಪ್ರಕಟಿಸಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಬಾಬು, ಅರಣ್ಯವಾಸಿ ಬುಡಕಟ್ಟು ಸಮು ದಾಯಗಳನ್ನು ಓಟ್ ಬ್ಯಾಂಕ್ ಆಗಿ ಬಳಸಿ ಕೊಳ್ಳಲಾಗುತ್ತಿದ್ದು, ನಮ್ಮ ಸಮು ದಾಯಕ್ಕೆ ಸೌಲಭ್ಯ ಮಾತ್ರ ಮರೀಚಿಕೆ ಯಾಗಿದೆ. ಈ…

ಮತದಾನ ಬಹಿಷ್ಕಾರಕ್ಕೆ ನಂ.ಗೂಡು ತಾಲೂಕು ಹೊರಳವಾಡಿ, ಹೊಸೂರು ಗ್ರಾಮಸ್ಥರ ನಿರ್ಧಾರ
ಮೈಸೂರು

ಮತದಾನ ಬಹಿಷ್ಕಾರಕ್ಕೆ ನಂ.ಗೂಡು ತಾಲೂಕು ಹೊರಳವಾಡಿ, ಹೊಸೂರು ಗ್ರಾಮಸ್ಥರ ನಿರ್ಧಾರ

April 27, 2018

ನಂಜನಗೂಡು: ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಚುನಾಯಿತ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಸ್ಥಳೀಯ ಗ್ರಾಮಸ್ಥರು ಮೇ 12 ರಂದು ನಡೆಯಲಿ ರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸು ವುದಾಗಿ ನಂಜನಗೂಡು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ಲಿಖಿತ ಪತ್ರ ನೀಡಿದ್ದಾರೆ. ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದಲ್ಲಿ 400ಕ್ಕೂ ಹೆಚ್ಚು ಮತದಾರರಿದ್ದು ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಕಾಂಕ್ರಿಟ್ ರಸ್ತೆ, ಚರಂಡಿ ಸೌಲಭ್ಯ ಹಾಗೂ ಬಸ್ ನಿಲ್ದಾಣದ ಸೌಕರ್ಯಗಳಿಲ್ಲದೇ ಜನರು ಪರದಾಡು ತ್ತಿದ್ದರೂ…

ಆದಿವಾಸಿಗಳಿಂದ ಚುನಾವಣೆ ಬಹಿಷ್ಕಾರ ನಿರ್ಧಾರ
ಮೈಸೂರು

ಆದಿವಾಸಿಗಳಿಂದ ಚುನಾವಣೆ ಬಹಿಷ್ಕಾರ ನಿರ್ಧಾರ

April 26, 2018

ಹುಣಸೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜಕೀಯ ಪಕ್ಷಗಳು ವಿಫಲವಾಗಿವೆ ಎಂದು ಆರೋಪಿಸಿ ತಾಲೂಕಿನ ಕೆಲವು ಹಾಡಿ ಆದಿವಾಸಿಗಳು ಪ್ರತಿಭಟನೆ ನಡೆಸಿ ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆ ಬಹಿಷ್ಕರಿ ಸಲು ನಿರ್ಧರಿಸಿದ್ದಾರೆ. ದೊಡ್ಡ ಹೆಜ್ಜೂರು, ನೇರಳೆಕುಪ್ಪೆ ಹಾಗೂ ಹೆಬ್ಬಾಳ ಹಾಡಿ ಆದಿವಾಸಿಗಳು ಈ ನಿರ್ಧಾರಕ್ಕೆ ಬಂದಿದ್ದಾರೆ. ತಮ್ಮ ತಮ್ಮ ಹಾಡಿಗಳಲ್ಲಿ ಚುನಾವಣಾ ಬಹಿಷ್ಕಾರದ ನಾಮಫಲಕ ಅಳವಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಾಗರಹೊಳೆ ಅರಣ್ಯದಿಂದ ಸ್ಥಳಾಂತರಗೊಂಡ ಗಿರಿ ಜನರಿಗೆ ಭೂಮಿ ನೀಡಿಯೂ ಹಕ್ಕುಪತ್ರ ನೀಡಿಲ್ಲ. ಹೀಗಾಗಿ ಬ್ಯಾಂಕ್‍ಗಳಲ್ಲಿ ಸಾಲ…

Translate »