ಹಾಸನ: ರಕ್ತದಾನ ಮಾಡುವು ದರಿಂದ ಯಾವುದೇ ದುಷ್ಪರಿಣಾಮ ಆಗು ವುದಿಲ್ಲ. ಹಲವು ಜನರಿಗೆ ರಕ್ತದಾನದ ಬಗ್ಗೆ ತಿಳುವಳಿಕೆ ಇಲ್ಲದೆ ತಪ್ಪು ಕಲ್ಪನೆ ಹೊಂದಿ ದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ಹೇಳಿದರು. ನಗರದ ಆದಿಚುಂಚನಗಿರಿ ಮಹಿಳಾ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಆವರಣದಲ್ಲಿ ಗುರುವಾರ ಸ್ವಯಂ ಪ್ರೇರಿತ ರಕ್ತ ದಾನಿಗಳ ಬಳಗ ಮತ್ತು ಹಾಸನ ರಕ್ತ ನಿಧಿ ಘಟಕದಿಂದ ನಡೆದ ರಕ್ತದಾನ ಶಿಬಿರ ದಲ್ಲಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ದಾನ ದಾನಕಿಂತ ಶ್ರೇಷ್ಠ ವಾದ…