Tag: World Environment Day

ವಿಶ್ವ ಪರಿಸರ ದಿನಾಚರಣೆ: ವಿವಿಧ ಸಂಘ ಸಂಸ್ಥೆಗಳಿಂದ ಗಿಡ ನೆಡುವ ಕಾರ್ಯಕ್ರಮ
ಮೈಸೂರು

ವಿಶ್ವ ಪರಿಸರ ದಿನಾಚರಣೆ: ವಿವಿಧ ಸಂಘ ಸಂಸ್ಥೆಗಳಿಂದ ಗಿಡ ನೆಡುವ ಕಾರ್ಯಕ್ರಮ

June 6, 2019

ಮೈಸೂರು: ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಬುಧವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಸೈಕಲ್ ಜಾಥಾ ಆಯೋ ಜಿಸಿದ್ದರೆ, ವಿವಿಧ ಸಂಘ-ಸಂಸ್ಥೆಗಳು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡು ಪರಿಸರ ಕಾಳಜಿ ಪ್ರದರ್ಶಿಸಿದವು. ಸೈಕಲ್ ಜಾಥಾ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎನ್‍ಸಿಸಿ, ಎನ್‍ಎಸ್‍ಎಸ್, ಐಪಿಎಂಓ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮೈಸೂರಲ್ಲಿ ಸೈಕಲ್ ಜಾಥಾ ಆಯೋಜಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಬಳಿ ಹಿರಿಯ ಸಿವಿಲ್…

ಮಕ್ಕಳ ಮನೆಯಲ್ಲಿ ವಾರ್ಷಿಕೋತ್ಸವ, ವಿಶ್ವ ಪರಿಸರ ದಿನ
ಮೈಸೂರು

ಮಕ್ಕಳ ಮನೆಯಲ್ಲಿ ವಾರ್ಷಿಕೋತ್ಸವ, ವಿಶ್ವ ಪರಿಸರ ದಿನ

August 14, 2018

ನಂಜನಗೂಡು: ಅಗಲಿದ ಪುತ್ರ ಶೋಕ ಮರೆಯಲು ರೇಣುಕಾ ಸೋಮ ಶೇಖರ್‍ರವರು ಮಗನ ನೆನಪಿನಲ್ಲಿ ಆರಂಭಿಸಿದ ಅನುರಾಗ್ ಮಕ್ಕಳ ಮನೆ ಪ್ರಥಮ ವಾರ್ಷಿ ಕೋತ್ಸವ ಮತ್ತು ವಿಶ್ವ ಪರಿಸರ ದಿನಾಚರಣೆ ಯನ್ನು ನಂಜುಂಡೇಶ್ವರ ಟೌನ್ ಶಿಪ್ ದೇವಿರ ಮ್ಮನಹಳ್ಳಿ ಬಡಾವಣೆಯಲ್ಲಿ ಆಚರಿಸಲಾಯಿತು. ಸಮಾರಂಭವನ್ನು ಉದ್ಘಾಟಿಸಿದ ಚಿಕ್ಕ ಮಂಗಳೂರು ಜಿಲ್ಲೆಯ ಎನ್.ಆರ್.ಪುರದ ಮಠದ ಬಸವಯೋಗಿ ಪ್ರಭುಗಳು ಮಾತ ನಾಡಿ ಸಾಹಿತ್ಯ, ಪರಿಸರ, ಆರೋಗ್ಯ, ಕ್ರೀಡೆ ಮತ್ತು ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಬೇಕಾ ಗುವಂತಹ ಉತ್ಸವಗಳು ಇಲ್ಲಿ ನೆರವೇರಿದ್ದು, ಕಾಯಕ ದಾಸೋಹದ ವ್ಯವಸ್ಥಿತವಾದ…

ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ
ಚಾಮರಾಜನಗರ

ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

July 16, 2018

ಚಾಮರಾಜನಗರ: ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ನಗರದ ಹೊರ ವಲಯದಲ್ಲಿರುವ ಮರಿಯಾಲದ ಜೆಎಸ್‍ಎಸ್ ರುಡ್‍ಸೆಟ್ ಸಂಸ್ಥೆಯಲ್ಲಿ ಇತ್ತೀಚೆಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಗಿಡಕ್ಕೆ ನೀರು ಎರೆಯುವ ಮೂಲಕ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ.ಆರ್ ರಮೇಶ್, ಇತ್ತೀಚೆಗೆ ಆಧುನಿಕ ತಂತ್ರಜ್ಞಾನಗಳು ಹೆಚ್ಚಾದಂತೆ ಪ್ರಕೃತಿ ಸಹಜವಾಗಿ ನಿಸರ್ಗದ ಮೇಲಿನ ಒತ್ತಡ ಹೆಚ್ಚುತ್ತಿದೆ. ನೆಲ, ಜಲ, ಗಾಳಿ ಸೇರಿದಂತೆ ಎಲ್ಲವು ಇಂದು ಮಲಿನಗೊಳ್ಳುತ್ತಿವೆ. ಇದನ್ನು ಸರಿ ದೂಗಿಸಲು ಪರಿಸರದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು…

ತಾಪಂ ಆವರಣದಲ್ಲಿ ಪರಿಸರ ದಿನಾಚರಣೆ
ಮಂಡ್ಯ

ತಾಪಂ ಆವರಣದಲ್ಲಿ ಪರಿಸರ ದಿನಾಚರಣೆ

June 23, 2018

ಪಾಂಡವಪುರ: ಪಟ್ಟಣದ ತಾಪಂ ಆವರಣದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾಪಂ ಅಧ್ಯಕ್ಷೆ ಪೂರ್ಣಿಮಾ, ಮನುಷ್ಯರು ತಮ್ಮ ಸ್ವಾರ್ಥಕ್ಕೆ ಅರಣ್ಯ ನಾಶ ಮಾಡುತ್ತಿದ್ದಾರೆ. ಇದರಿಂದ ಸರಿಯಾದ ಸಮಯಕ್ಕೆ ಮಳೆ ಯಾಗದೇ ಹಲವು ಪ್ರಾಕೃತಿಕ ವಿಕೋಪ ಗಳು ಸಂಭವಿಸುತ್ತಿವೆ. ಇದು ಹೀಗೆ ಮುಂದುವರೆದರೆ ಮುಂದೊಂದು ದಿನ ಇಡೀ ಸಮಾಜವೇ ನಾಶವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಪರಿಸರ ಸಂರಕ್ಷಣೆ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ. ಆದ್ದರಿಂದ…

ಹಸಿರು ಉಳಿಸಲು ಕುಂಚ ಹಿಡಿದ ಮಕ್ಕಳು
ಮಂಡ್ಯ

ಹಸಿರು ಉಳಿಸಲು ಕುಂಚ ಹಿಡಿದ ಮಕ್ಕಳು

June 13, 2018

ಮಂಡ್ಯ: ಬೆಳಿಗ್ಗೆ 10ರ ಎಳೆ ಬಿಸಿಲು. ಮರದ ನೆರಳಿನ ಅಡಿಯಲ್ಲಿ ಹರಡಿಕೊಂಡಿದ್ದ ಹುಲ್ಲುಹಾಸಿನ ಮೇಲೆ ಕುಳಿ ತಿದ್ದ ಮಕ್ಕಳು ಉತ್ಸಾಹದ ಚಿಲುಮೆಯಂತಿ ದ್ದರು. ಕೈಯಲ್ಲಿ ಬಣ್ಣ ಬಣ್ಣದ ಪೆನ್ಸಿಲ್ ಹಿಡಿ ದಿದ್ದ ಅವರು ಪರಿಸರದ ಬಗ್ಗೆ ತಮ್ಮದೇ ಆದ ಕಲ್ಪನೆಗಳನ್ನು ಚಿತ್ರಗಳ ಮುಖೇನ ಹರಿ ಬಿಡಲು ಸಿದ್ಧರಾಗಿದ್ದರು…ಇದು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಹಾಗೂ ಅರಣ್ಯ ಇಲಾಖೆಯು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಂಗಳವಾರ ಮಂಡ್ಯದ ಜಿಲ್ಲಾ ಡಳಿತ ಭವನದ…

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾವಿರಾರು ಸೀಡ್‍ಬಾಲ್ ತಯಾರಿಕೆ
ಮೈಸೂರು

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾವಿರಾರು ಸೀಡ್‍ಬಾಲ್ ತಯಾರಿಕೆ

June 11, 2018

ಮೈಸೂರು:  ಮೈಸೂರಿನ ಡಿಎಂಜಿ ಹಳ್ಳಿಯಲ್ಲಿರುವ ನವೋದಯ ಶಾಲೆಯ ಆವರಣದಲ್ಲಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಭಾನುವಾರ ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು, ಶಿಕ್ಷಕರು ಸೇರಿ ಸಾವಿರಾರು ಸೀಡ್‍ಬಾಲ್‍ಗಳನ್ನು ತಯಾರಿಸಿದರು. ಕರ್ನಾಟಕ ನವೋದಯ ವಿದ್ಯಾಲಯಗಳು ಹಾಗೂ ನವೋದಯ ವಿದ್ಯಾಸಂಸ್ಥೆಗಳ ಹಳೇ ವಿದ್ಯಾರ್ಥಿಗಳ ಸಂಘ ಹಾಗೂ ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕೋಟಿ ಸೀಡ್‍ಬಾಲ್ ತಯಾರಿಕಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿರುವ ಒಟ್ಟು 28 ನವೋದಯ ವಿದ್ಯಾಲಯಗಳಲ್ಲಿ ಏಕಕಾಲದಲ್ಲಿ ಏರ್ಪಡಿಸಿದ್ದರ ಅಂಗವಾಗಿ ಮೈಸೂರಿನ ನವೋದಯ ಶಾಲೆಯಲ್ಲೂ ಈ ಕಾರ್ಯಕ್ರಮ ನಡೆಯಿತು. ಎಲ್ಲಾ ಶಾಲೆಗಳಿಂದ…

ಕೊಡಗು

ಗೋಣ ಕೊಪ್ಪಲಿನ ವಿವಿಧೆಡೆ ವಿಶ್ವ ಪರಿಸರ ದಿನಾಚರಣೆ

June 11, 2018

ಗೋಣಿಕೊಪ್ಪಲು: ವಿಶ್ವ ಪರಿಸರ ದಿನಾಚರಣೆಯನ್ನು ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಜೆಸಿಐ ಪೊನ್ನಂಪೇಟೆ ಗೋಲ್ಡನ್ ವತಿ ಯಿಂದ ಗೋಣಿಕೊಪ್ಪಲುವಿನ ಮಾದಪ್ಪ ಪೆಟ್ರೋಲ್ ಬಂಕ್‍ನಲ್ಲಿ ವಿಶ್ವ ಪರಿಸರ ದಿನಾ ಚರಣೆಯನ್ನು ಆಚರಿಸಲಾಯಿತು. ಸ್ವಾಮಿ ವಿವೇಕಾನಂದ ಆರೋಗ್ಯ ಕೇಂದ್ರದ ವೈದ್ಯ ಡಾ.ಚಂದ್ರಶೇಖರ್ ಅವರು ಜಿಪಂ ಸದಸ್ಯ ಬಾನಂಡ ಪೃಥ್ಯೂ ಹಾಗೂ ಪ್ರಗತಿಪರ ರೈತ ಚೆಪ್ಪುಡಿರ ಸುಜು ಕರುಂಬಯ್ಯ ಅವರುಗಳಿಗೆ ಸಸಿಯನ್ನು ನೀಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೆಟ್ರೋಲ್ ಬಂಕ್‍ಗೆ…

ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಯುವರಾಜ ಯದುವೀರ್ ಚಾಲನೆ
ಮೈಸೂರು

ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮಕ್ಕೆ ಯುವರಾಜ ಯದುವೀರ್ ಚಾಲನೆ

June 10, 2018

ಮೈಸೂರು:  ಪರಿಸರ ದಿನಾಚರಣೆಯಂದು ಮಾತ್ರ ಸಸಿ ನೆಟ್ಟು ಕಾಳಜಿ ವಹಿಸಿದರೆ, ಪರಿಸರ ಸಂರಕ್ಷಣೆ ಸಾಧ್ಯವಿಲ್ಲ. ಹೀಗಾಗಿ ಪರಿಸರ ಸಂರಕ್ಷಣೆ ನಮ್ಮ ಬದುಕಿನ ಪ್ರಮುಖ ಭಾಗವಾಗಬೇಕು ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟರು. ಮೈಸೂರು ಹೆಬ್ಬಾಳಿನ ಸಿಐಟಿಬಿ ಛತ್ರದ ಸಮೀಪದ ಮೈದಾನದಲ್ಲಿ ನವಭಾರತ ನಿರ್ಮಾಣ್ ಸೇವಾ ಟ್ರಸ್ಟ್, ಸ್ವಚ್ಛಂದ ಸಂಸ್ಥೆ ಜಂಟಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ತ್ಯಜಿಸಿ,…

ಸಂಗೀತ, ಸಾಹಿತ್ಯದ ಮೂಲಕ ಯುವಜನರಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು ಪರಿಸರ ತಜ್ಞ ಡಾ.ಎ.ಎನ್.ಎಲ್ಲಪ್ಪ ರೆಡ್ಡಿ ಸಲಹೆ
ಮೈಸೂರು

ಸಂಗೀತ, ಸಾಹಿತ್ಯದ ಮೂಲಕ ಯುವಜನರಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು ಪರಿಸರ ತಜ್ಞ ಡಾ.ಎ.ಎನ್.ಎಲ್ಲಪ್ಪ ರೆಡ್ಡಿ ಸಲಹೆ

June 10, 2018

ಮೈಸೂರು: ನಮ್ಮ ಸುತ್ತಮುತ್ತಲಿನ ಪರಿಸರ ಉಳಿಯಬೇಕಾದರೆ, ನಮ್ಮ ಆತ್ಮ ಪರಿಶುದ್ಧವಾಗಿರಬೇಕು.ಇದಕ್ಕೆ ಯುವ ಜನರಲ್ಲಿ ಸಂಗೀತ, ಸಾಹಿತ್ಯಾಸಕ್ತಿ ಬೆಳೆಸಲು ಹೆಚ್ಚಿನ ಒತ್ತು ನೀಡಬೇಕು ಎಂದು ಹಿರಿಯ ಪರಿಸರ ತಜ್ಞ ಡಾ.ಎ.ಎನ್.ಎಲ್ಲಪ್ಪ ರೆಡ್ಡಿ ಅಭಿಪ್ರಾಯಪಟ್ಟರು. ಜೆಎಲ್‍ಬಿ ರಸ್ತೆಯ ನಾದಬ್ರಹ್ಮ ಸಭಾಂಗಣದಲ್ಲಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್ ವತಿಯಿಂದ `ವಿಶ್ವ ಪರಿಸರ ದಿನಾಚರಣೆ’ ಅಂಗವಾಗಿ ಆಯೋಜಿಸಿದ್ದ `ವೈದ್ಯರಿಂದ ಪರಿಸರ ಗೀತೆಗಳ ಗಾಯನ’ ಕಾರ್ಯಕ್ರಮಕ್ಕೆ ಹೂವಿನ ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿ, ಮಾತನಾಡಿದರು. ಸೌಂದರ್ಯ ರಾಶಿ ಅರಣ್ಯ ಪ್ರದೇಶದ ಒಂದು…

ಬಂಡೀಪುರದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ
ಮೈಸೂರು

ಬಂಡೀಪುರದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತ ಜಾಗೃತಿ ಕಾರ್ಯಕ್ರಮ

June 10, 2018

ಬಂಡೀಪುರ: ವಿಶ್ವ ಪರಿಸರ ದಿನದ ಹಿನ್ನೆಲೆಯಲ್ಲಿ ಬಂಡೀ ಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಿವಿಧ ವನ ಮಹೋತ್ಸಹ ಹಾಗೂ ಪ್ಲಾಸ್ಟಿಕ್ ಬಳಸದಂತೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಗುಂಡ್ಲುಪೇಟೆಯ ಡಿ.ದೇವರಾಜ ಅರಸ್ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆಯ ಕಾರ್ಯ ಕ್ರಮದಲ್ಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಅಂಬಾಡಿ ಮಾಧವ್, ತಾ.ಪಂ ಅಧ್ಯಕ್ಷ ಕೆ.ಎ.ಜಗದೀಶ್ ಮೂರ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಗಳು, ಸಂಘ ಸಂಸ್ಥೆಗಳ…

1 2 3
Translate »