ವಿರಾಜಪೇಟೆ: ಪ್ರತಿಯೊ ಬ್ಬರು ನೀರನ್ನು ಮಿತವಾಗಿ ಬಳಸುವುದರೊಂ ದಿಗೆ ಮಳೆಯ ನೀರನ್ನು ಸಂಗ್ರಹ ಮಾಡಿ ಮುಂದಿನ ದಿನಕ್ಕೆ ಉಳಿಸುವಂತಾಗಬೇಕು ಎಂದು 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಜಿ.ರಮಾ ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ ಹಾಗೂ ಪಟ್ಟಣ ಪಂಚಾಯಿತಿಯ ಸಂಯುಕ್ತ ಆಶ್ರ ಯದಲ್ಲಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ‘ವಿಶ್ವ ಜಲ ದಿನಾ ಚರಣೆ, ವಿಶ್ವ ಗ್ರಾಹಕರ ಹಕ್ಕುಗಳ ದಿನಾ ಚರಣೆ ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರದ ಕುರಿತು ಅರಿವು” ಕಾರ್ಯಕ್ರಮ…