ಪಠ್ಯಪುಸ್ತಕ ಪರಿಷ್ಕರಣೆ ತಪುö್ಪಗಳನ್ನು ಸರಿಪಡಿಸಲು ಸರ್ಕಾರ ಮುಕ್ತ

ದಾವಣಗೆರೆ, ಜೂ.೧೬- ಪಠ್ಯಪುಸ್ತಕ ಪರಿಷ್ಕರಣೆಗೆ ಸಂಬAಧಿ ಸಿದಂತೆ ತಪುö್ಪಗಳನ್ನು ಸರಿಪಡಿಸಲು ಸರ್ಕಾರ ಮುಕ್ತವಾಗಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ತಿಳಿಸಿದರು
ದಾವಣಗೆರೆಯಲ್ಲಿ ಮಾಧ್ಯಮದವ ರಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಾ ಗಲೇ ಶಿಕ್ಷಣ ಸಚಿವರೊಂದಿಗೆ ಮಾತ ನಾಡಿ, ಸರಿಪಡಿಸಲಾಗುತ್ತಿದೆ. ಸಲಹೆಗಳಿಗೆ ನಾವು ಮುಕ್ತವಾಗಿದ್ದೇವೆ. ಇಲಾಖೆ ವೆಬ್ ಸೈಟ್‌ನಲ್ಲಿಯೂ ವಿವರಗಳನ್ನು ನೀಡ ಲಾಗಿದೆ. ಹಿಂದಿನ ಪಠ್ಯಪುಸ್ತಕಗಳ ಬಗ್ಗೆಯೂ ಆಕ್ಷೇಪವಿದೆ. ಪಠ್ಯಪುಸ್ತಕಗಳನ್ನು ಸರಿಪಡಿ ಸಲು ಸರ್ಕಾರ ಮುಕ್ತವಾಗಿದೆ ಎಂದರು.