ಇಂದು ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆ ಉದ್ಘಾಟನೆ
ಕೊಡಗು

ಇಂದು ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆ ಉದ್ಘಾಟನೆ

September 1, 2018

ಮಡಿಕೇರಿ: ಭಾರತೀಯ ಅಂಚೆ ಪಾವತಿ ಬ್ಯಾಂಕಿಂಗ್ ಶಾಖೆಯ ಉದ್ಘಾಟನಾ ಕಾರ್ಯಕ್ರಮವು ಸೆಪ್ಟೆಂಬರ್ 1 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಮುಖ್ಯ ಅಂಚೆ ಕಚೇರಿಯಲ್ಲಿ ನಡೆಯಲಿದೆ.

ಶಾಸಕರಾದ ಅಪ್ಪಚ್ಚು ರಂಜನ್, ಸಂಸದರಾದ ಪ್ರತಾಪ್ ಸಿಂಹ, ಜಿಲ್ಲಾ ಧಿಕಾರಿ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಸುಮನ್ ಡಿ.ಪೆನ್ನೇ ಕರ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Translate »