ನೀರು ಸರಬರಾಜಲ್ಲಿ ವ್ಯತ್ಯಯ

ಮೈಸೂರು, ಜ.18-ಮೈಸೂರಿನ ಈ ಕೆಳಕಂಡ ಪ್ರದೇಶಗಳಲ್ಲಿ ಜ.19 ಮತ್ತು 20ರಂದು ನೀರು ಸರಬ ರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾಣಿ ವಿಲಾಸ ನೀರು ಸರಬ ರಾಜು ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ಮಂಡಿ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಯಾದವ ಗಿರಿ, ಬನ್ನಿಮಂಟಪ ಎ, ಬಿ, ಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರನಗರ, ತಿಲಕ್ ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹಲ್ಲಾ ಭಾಗಶಃ, ನಜರ್‍ಬಾದ್ ಮೊಹಲ್ಲಾ, ವಿದ್ಯಾರಣ್ಯ ಪುರಂ, ವಿಶ್ವೇಶ್ವರನಗರ, ಚಾಮುಂಡಿಪುರಂ, ದೇವರಾಜ ಮೊಹಲ್ಲಾ, ಲೂರ್ದ್‍ನಗರ, ಮೀನಾಬಜಾರ್, ವಾರ್ಡ್ ಸಂಖ್ಯೆ 8, 17, 18, 19, 23ರಿಂದ 27ರವರೆಗೆ 40, 41, 55, 60, 61, 62 ಹಾಗೂ ಮೇಟ ಗಳ್ಳಿ ಮತ್ತು ಹೆಬ್ಬಾಳು ಕೈಗಾರಿಕಾ ಪ್ರದೇಶಗಳು ಹಾಗೂ ಇತ್ಯಾದಿ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.