ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಕೊಡಗು

ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

June 14, 2018

ಮಡಿಕೇರಿ: ಮಾನಸಿಕ ಖಿನ್ನ ತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿದ್ದಾಪುರ ಠಾಣಾ ವ್ಯಾಪ್ತಿಯ ಹಚ್ಚಿನಾಡು ಗ್ರಾಮದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಚಿಟ್ಟಿಚ್ಚ ಎಂಬವರ ಪತ್ನಿ ಸಿ.ರೂಪ ಅವರೇ ತೋಟದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ಈ ಸಂಬಂಧ ಮೃತರ ತಾಯಿ ಚೊಟ್ಟೆಕಾಳಪಂಡ ಎಂ. ಅಕ್ಕಮ್ಮ ಅವರು ನೀಡಿದ ದೂರಿನ ಮೇರೆಗೆ ಸಿದ್ದಾಪುರ ಠಾಣೆ ಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀ ಸರು ತನಿಖೆ ಕೈಗೊಂಡಿದ್ದಾರೆ.

Translate »